Youth Brigade workers clean up Chamundi Hills
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಪೂಜೆಗಳು ಮುಗಿದ ಹಿನ್ನೆಲೆಯಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರಿಂದ ಸ್ವಚ್ಛತಾ ಕಾರ್ಯ ನಡೆಯಿತು.
ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಪ್ರಯುಕ್ತ ನಾಲ್ಕು ಶುಕ್ರವಾರಗಳು ಹಾಗೂ ಅಮ್ಮನವರ ವರ್ಧಂತಿ ಮಹೋತ್ಸವದ ಪ್ರಯುಕ್ತ ಸಾವಿರಾರು ಮಂದಿ ಭಕ್ತರು ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದುಕೊಂಡರು.
ಈ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಬಂದಿದ್ದ ಭಕ್ತರು ಪ್ಲಾಸ್ಟಿಕ್ಗಳನ್ನು ಎಸೆದು ಗಲೀಜು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರು ಬೆಟ್ಟಕ್ಕೆ ಆಗಮಿಸಿ ಸ್ವಚ್ಛತಾ ಕಾರ್ಯ ನೆರವೇರಿಸಿದರು. ಬೆಟ್ಟದಲ್ಲಿ ಪ್ಲಾಸ್ಟಿಕ್ ಸೇರಿದಂತೆ ಮದ್ಯದ ಬಾಟೆಲ್ಗಳನ್ನು ಕಂಡು ದಂಗಾದ ಕಾರ್ಯಕರ್ತರು, ಎಲ್ಲವನ್ನು ಶುಚಿಗೊಳಿಸಿದರು
ಮೈಸೂರು : ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ಮಾ.25ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಸಮಾವೇಶವನ್ನು ಯಶಸ್ವಿಗೊಳಿಸಬೇಕು. ಅಂದು…
ಜೆರುಸಲೆಮ್ : ಇಸ್ರೇಲ್ನ ಸೇನಾ ದಾಳಿಯಲ್ಲಿ ಇರಾನ್ನ ಹಿರಿಯ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಹತ್ಯೆಯಾದ್ದಾರೆ ಎಂದು ಇಸ್ರೇಲ್ ರಕ್ಷಣಾ…
ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 2ರ ವರೆಗೂ…
ಕಾಬೂಲ್ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್…
ಅಹಮದಬಾದ್ : 47,000 ಟನ್ ಎಲ್ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್ನ ಕಾಂಡ್ಲಾ ಬಂದರಿಗೆ ಸುರಕ್ಷಿತವಾಗಿ ಇಂದು(ಮಾರ್ಚ್.17) ತಲುಪಿರುವುದಾಗಿ ವರದಿಯಾಗಿದೆ.…
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…