ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.
ತಾಲ್ಲೂಕಿನ ರಾಂಪುರ ಗ್ರಾಮದ ಆದಿತ್ಯ(24) ಮೃತ ಯುವಕನಾಗಿದ್ದಾನೆ.
ಸೋಮವಾರ ಸಂಜೆ ವೇಳೆ ನಂಜನಗೂಡಿನಿಂದ ಕೊರೆಹುಂಡಿಗೆ ತೆರಳುವ ಮಾರ್ಗದ ಹುಲ್ಲಹಳ್ಳಿ ನಾಲೆ ಪಕ್ಕದಲ್ಲಿ ಬೈಕ್ ನಲ್ಲಿ ಹೋಗುತ್ತಿದಾಗ ಬೈಕ್ ಸಮೇತ ಯುವಕನ ದೇಹ ಮತ್ತು ಬೈಕ್ ಸುಟ್ಟು ಕರಕಲಾಗಿದೆ. ಈತನ ಸಾವು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಬೈಕ್ ಗೆ ಬೆಂಕಿ ಹತ್ತಿಕೊಂಡರೆ ಓಡಿ ತಪ್ಪಿಸಿಕೊಳ್ಳಬಹುದಿತ್ತು. ಆದ್ರೆ ಬೈಕ್ ಸಮೇತ ಯುವಕ ಸಹ ಸುಟ್ಟು ಹೋಗಿರುವುದು ಸಹಜವಲ್ಲ ಎಂಬುದು ಕುಟುಂಬಸ್ಥರು ಆರೋಪವಾಗಿದೆ.
ನಿರ್ಜನ ಪ್ರದೇಶದಲ್ಲಿ ಯಾರೋ ಉದ್ದೇಶ ಪೂರ್ವಕವಾಗಿ ಕೊಲೆ ಮಾಡಿರಬಹುದೆಂದು ಶಂಕಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…