ಕೆ.ಆರ್.ನಗರ: ಪಟ್ಟಣದ ಬಸ್ ನಿಲ್ದಾಣದ ಶೌಚಾಲಯ ಮುಂದೆ ಕ್ಷುಲ್ಲಕ ಕಾರಣಕ್ಕೆ ಕೃಷ್ಣ (19) ಎಂಬ ಯುವಕನಿಗೆ ಮತ್ತೋರ್ವ ಯುವಕ ಚೂರಿ ಇರಿದಿರುವ ಘಟನೆ ನಡೆದಿದೆ.
ಚೂರಿ ಇರಿತಕ್ಕೆ ಒಳಗಾದ ಯುವಕ ಕೆ.ಆರ್.ನಗರ ತಾಲೂಕು ಚೀರನಹಳ್ಳಿ ಗ್ರಾಮದ ಲೇಟ್ ಕುಮಾರ್ ಎಂಬುವವರ ಕೃಷ್ಣ(19) ಮಗನಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಲಾಯಿತು. ಇರಿತಕ್ಕೊಳಗಾದ ಯುವಕನಿಗೆ ಐದಾರು ಕಡೆ ಚೂರಿ ಇರಿದಿದ್ದು, ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕಳುಹಿಸಲಾಗಿದೆ.
ಇದೇ ಚೀರನಹಳ್ಳಿಯ ಮಹದೇವ್ ಎಂಬುವರ ಮಗ ಸುದೀಪ್ (23) ಸ್ನೇಹಿತ ಕೃಷ್ಣನಿಗೆ ಚೂರಿ ಇರಿತ ಮಾಡಿ ಪರಾರಿಯಾಗಿದ್ದಾನೆ.
ಕೊಲಂಬೋ : ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಭಾನುವಾರ (ಫೆ.15) ಸಂಜೆ ನಡೆಯುವ ರಣರೋಚಕ ಪಂದ್ಯಕ್ಕೆ ಜಗತ್ತಿನಾದ್ಯಂತ ಕ್ರಿಕೆಟ್…
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…