ಮೈಸೂರು

ಕೆಆರ್‌ ನಗರ: ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚೂರಿ ಇರಿತ

ಕೆ.ಆರ್.ನಗರ: ಪಟ್ಟಣದ ಬಸ್ ನಿಲ್ದಾಣದ ಶೌಚಾಲಯ ಮುಂದೆ ಕ್ಷುಲ್ಲಕ ಕಾರಣಕ್ಕೆ ಕೃಷ್ಣ (19) ಎಂಬ ಯುವಕನಿಗೆ ಮತ್ತೋರ್ವ ಯುವಕ ಚೂರಿ ಇರಿದಿರುವ ಘಟನೆ ನಡೆದಿದೆ.

ಚೂರಿ ಇರಿತಕ್ಕೆ ಒಳಗಾದ ಯುವಕ ಕೆ.ಆರ್.ನಗರ ತಾಲೂಕು ಚೀರನಹಳ್ಳಿ ಗ್ರಾಮದ ಲೇಟ್ ಕುಮಾರ್ ಎಂಬುವವರ ಕೃಷ್ಣ(19) ಮಗನಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಲಾಯಿತು. ಇರಿತಕ್ಕೊಳಗಾದ ಯುವಕನಿಗೆ ಐದಾರು ಕಡೆ ಚೂರಿ ಇರಿದಿದ್ದು, ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕಳುಹಿಸಲಾಗಿದೆ.

ಇದೇ ಚೀರನಹಳ್ಳಿಯ ಮಹದೇವ್ ಎಂಬುವರ ಮಗ ಸುದೀಪ್ (23) ಸ್ನೇಹಿತ ಕೃಷ್ಣನಿಗೆ ಚೂರಿ ಇರಿತ ಮಾಡಿ ಪರಾರಿಯಾಗಿದ್ದಾನೆ.

 

andolana

Recent Posts

ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಗೆ ಸ್ವಾಗತ, ಮೋದಿಯವರ ಭಯದಿಂದ ಈ ಕ್ರಮ ವಿರೋಧಿಸುತ್ತಿರುವ ಕಾಂಗ್ರೆಸ್‌: ಆರ್‌.ಅಶೋಕ

ರಾಹುಲ್‌ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…

5 hours ago

ರೀಲ್ಸ್‌ ಪ್ರಿಯರಿಗೆ ಭರ್ಜರಿ ಆಫರ್:‌ ರೀಲ್ಸ್ ಟ್ಯಾಗ್ ಮಾಡಿ ಬಹುಮಾನ ಗೆಲ್ಲಿ

ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್‌ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…

5 hours ago

ʻಕಾಟೇರʼನಿಗೆ ಕೋಳ ಬಿದ್ದು 100 ದಿನ: ಇಲ್ಲಿಯವರೆಗೆ ಏನೆಲ್ಲ ಆಯ್ತು? ಇಲ್ಲಿದೆ ಕಂಪ್ಲಿಟ್‌ ಡೀಟೆಲ್ಸ್…‌

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…

6 hours ago

ಕೃಷಿ ತಂತ್ರಜ್ಞಾನ ವರ್ಗಾವಣೆ ರಾಜ್ಯ ಸರ್ಕಾರದ ಆದ್ಯತೆ: ಎನ್ ಚಲುವರಾಯಸ್ವಾಮಿ

ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…

7 hours ago

ದಸರಾ ಚಲನಚಿತ್ರೋತ್ಸವ: ಕಿರುಚಿತ್ರ ಪ್ರದರ್ಶನ

ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ. ಅಭಿಜಿತ್ ಪುರೋಹಿತ್ ನಿರ್ದೇಶನದ…

7 hours ago

ಮೈಸೂರು: ಪೊಲೀಸ್‌ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಒತ್ತಾಯ

ಮೈಸೂರು: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಿ ಹಾಗೂ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು…

8 hours ago