ಕೆ.ಆರ್.ನಗರ: ಪಟ್ಟಣದ ಬಸ್ ನಿಲ್ದಾಣದ ಶೌಚಾಲಯ ಮುಂದೆ ಕ್ಷುಲ್ಲಕ ಕಾರಣಕ್ಕೆ ಕೃಷ್ಣ (19) ಎಂಬ ಯುವಕನಿಗೆ ಮತ್ತೋರ್ವ ಯುವಕ ಚೂರಿ ಇರಿದಿರುವ ಘಟನೆ ನಡೆದಿದೆ.
ಚೂರಿ ಇರಿತಕ್ಕೆ ಒಳಗಾದ ಯುವಕ ಕೆ.ಆರ್.ನಗರ ತಾಲೂಕು ಚೀರನಹಳ್ಳಿ ಗ್ರಾಮದ ಲೇಟ್ ಕುಮಾರ್ ಎಂಬುವವರ ಕೃಷ್ಣ(19) ಮಗನಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಲಾಯಿತು. ಇರಿತಕ್ಕೊಳಗಾದ ಯುವಕನಿಗೆ ಐದಾರು ಕಡೆ ಚೂರಿ ಇರಿದಿದ್ದು, ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕಳುಹಿಸಲಾಗಿದೆ.
ಇದೇ ಚೀರನಹಳ್ಳಿಯ ಮಹದೇವ್ ಎಂಬುವರ ಮಗ ಸುದೀಪ್ (23) ಸ್ನೇಹಿತ ಕೃಷ್ಣನಿಗೆ ಚೂರಿ ಇರಿತ ಮಾಡಿ ಪರಾರಿಯಾಗಿದ್ದಾನೆ.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…