ಕೆ.ಆರ್.ನಗರ: ಪಟ್ಟಣದ ಬಸ್ ನಿಲ್ದಾಣದ ಶೌಚಾಲಯ ಮುಂದೆ ಕ್ಷುಲ್ಲಕ ಕಾರಣಕ್ಕೆ ಕೃಷ್ಣ (19) ಎಂಬ ಯುವಕನಿಗೆ ಮತ್ತೋರ್ವ ಯುವಕ ಚೂರಿ ಇರಿದಿರುವ ಘಟನೆ ನಡೆದಿದೆ.
ಚೂರಿ ಇರಿತಕ್ಕೆ ಒಳಗಾದ ಯುವಕ ಕೆ.ಆರ್.ನಗರ ತಾಲೂಕು ಚೀರನಹಳ್ಳಿ ಗ್ರಾಮದ ಲೇಟ್ ಕುಮಾರ್ ಎಂಬುವವರ ಕೃಷ್ಣ(19) ಮಗನಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಲಾಯಿತು. ಇರಿತಕ್ಕೊಳಗಾದ ಯುವಕನಿಗೆ ಐದಾರು ಕಡೆ ಚೂರಿ ಇರಿದಿದ್ದು, ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕಳುಹಿಸಲಾಗಿದೆ.
ಇದೇ ಚೀರನಹಳ್ಳಿಯ ಮಹದೇವ್ ಎಂಬುವರ ಮಗ ಸುದೀಪ್ (23) ಸ್ನೇಹಿತ ಕೃಷ್ಣನಿಗೆ ಚೂರಿ ಇರಿತ ಮಾಡಿ ಪರಾರಿಯಾಗಿದ್ದಾನೆ.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…