ಮೈಸೂರು: ಲೋಕಸಭಾ ಚುನಾವಣೆ ಎರಡನೇ ಹಂತದ ಮತದಾನ ಪ್ರಕ್ರಿಯೆಯಲ್ಲಿ ರಾಜ್ಯದ 14 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಇದೇ ಏ.26ರ ಶುಕ್ರವಾರದಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಮೃಗಾಲಯ ಪ್ರಾಧಿಕಾರ ಮಹತ್ವದ ಸುತ್ತೋಲೆಯನ್ನು ಹೊರಡಿಸಲಾಗಿದೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಇದೇ ಏ.26ರ ಶುಕ್ರವಾರದಂದು ಚುನಾವಣೆ ನಡೆಯಲಿದ್ದು, ಆ ದಿನಂದು ಮೈಸೂರಿನ ಪ್ರಸಿದ್ಧ ಸ್ಥಳಗಳಾದ ಮೈಸೂರು ಅರಮನೆ, ಶ್ರೀ ಚಾಮರಾಜೇಂದ್ರ ಮೃಗಾಲಯ(ಮೈಸೂರು ಜೂ), ಕಾರಂಜಿ ಕೆರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂದ ವಿಧಿಸಲಾಗಿದೆ ಎಂದು ಹೇಳಲಾಗಿದೆ.
ಚುನಾವಣೆಗೆ ಹೆಚ್ಚಿನ ಮನ್ನಣೆ ನೀಡುವ ಉದ್ದೇಶದಿಂದಾಗಿ ಈ ಕಾರ್ಯ ಕೈಗೊಳ್ಳಲಾಗಿದೆ. ಚುನಾವಣೆ ನಂತರದ ದಿನಗಳಾದ ಶನಿವಾರ ಹಾಗೂ ಭಾನುವಾರ ರಜಾ ದಿನಗಳಾಗಿದ್ದು, ಹೆಚ್ಚಿನ ಪ್ರವಾಸಿಗರು ಪ್ರಸಿದ್ಧ ಸ್ಥಳಗಳಿಗೆ ಭೇಟಿ ನೀಡುವ ಹಿನ್ನಲೆಯಲ್ಲಿ ಏ.೩೦ ರ ವಾರದ ರಜೆಯನ್ನು ತೆಗೆದುಹಾಕಲಿದೆ. ಇದರಿಂದ ಬೇಸಿಗೆಯಲ್ಲಿ ಹೆಚ್ಚುತ್ತಿರುವ ಪ್ರವಾಸಿಗರಿಗೆ ಅನುಕೂಲವಾಗಲಿದೆ ಎಂದು ಪ್ರಾಧಿಕಾರ ಅಭಿಪ್ರಾಯಪಟ್ಟಿದೆ ಎಂದು ಹೇಳಲಾಗಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…