ಮೈಸೂರು : ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮೈಸೂರು ಕೇಂದ್ರ ಕಾರಾಗೃಹಕ್ಕೆ ಇಂದು ಭೇಟಿ ನೀಡಿ ಕಾರಾಗೃಹದ ಸಿಬ್ಬಂದಿಗಳೇ ನಿರ್ವಹಿಸುವ ಕಾರಾಗೃಹದ ಎಫ್ ಎಂ ಬಾನುಲಿ ಕೇಂದ್ರವನ್ನು ವೀಕ್ಷಣೆ ಮಾಡಿದರು.
ಜಿಲ್ಲಾ ಪ್ರವಾಸದಲ್ಲಿರುವ ಆರಗ ಜ್ಞಾನೇಂದ್ರ ಅವರು ಕಾರಾಗೃಹಕ್ಕ ಭೇಟಿ ನೀಡಿದ್ದು, ಅಲ್ಲಿರುವ ಕೈಮಗ್ಗ ಘಟಕ, ಹೊಲಿಗೆ ತರಬೇತಿ ಘಟಕ ಸೇರಿದಂತೆ ಕೌಶಲ್ಯ ಅಭಿವೃದ್ಧಿ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿ ಕೆಲಸ ನಿರ್ವಹಿಸುವ ಕೈದಿಗಳ ಜೊತೆ ಮಾತನಾಡಿದರು. 93 ವರ್ಷದ ಮಹಿಳಾ ಸಜಾ ಬಂಧಿ ಕೈದಿ ಸೇರಿದಂತೆ ಹಲವರಿಂದ ಅಹವಾಲು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕಾರಾಗೃಹದ ಅಧಿಕಾರಿ ದಿವ್ಯಶ್ರೀ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ…
ಅಸ್ಪೃಶ್ಯರನ್ನು ಅವರ ನೋವುಗಳಿಂದ ಮುಕ್ತಗೊಳಿಸಲು ಶ್ರಮಿಸಿದ ಮಹಾತ್ಮ ಯಾವುದೇ ಸಮಸ್ಯೆಗೆ ಆಯುಧಗಳು ಮಾತ್ರ ಉತ್ತರವಲ್ಲ ಎಂದು ಮಹಾತ್ಮ ಗಾಂಧಿ ಯಾವಾಗಲೂ…
ಮೈಸೂರು : ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಸಿಯುನ ಉಸ್ತುವಾರಿ ವೈದ್ಯರು…
ನನ್ನ ಮದುವೆ, ನನ್ನ ಹದಿಮೂರನೆಯ ವಯಸ್ಸಿನಲ್ಲಿ ನಡೆಯಿತೆಂಬುದನ್ನು ನಾನು ವ್ಯಥೆಯಿಂದ ಇಲ್ಲಿ ಬರೆಯಬೇಕಾಗಿದೆ. ನಾನು ಮಾತಾಪಿತೃ ನಿಷ್ಠೆಯಿಂದ ಕೂಡಿದ್ದೆ. ಆದರೆ…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ ಆಲ್ಬರ್ಟ್ ಐನ್ಸ್ಟೀನ್ ಗಾಂಧೀಜಿಯವರನ್ನು ಕುರಿತು ಬರೆಯುತ್ತಾ, ‘ಗಾಂಧಿ…
ಮಂಡ್ಯ : ಇತ್ತೀಚೆಗೆ ಕೆ.ಆರ್.ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ (ಸ್ಕ್ಯಾನಿಂಗ್) ಸೆಂಟರ್ಗಳಲ್ಲಿ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದನ್ನು ಲೋಕಾಯುಕ್ತ…