ಜಿಲ್ಲೆಗಳು

ಮೈ ವಿವಿಯಲ್ಲಿ 66ನೇ ಧಮ್ಮದೀಕ್ಷಾ ದಿನಾಚರಣೆ

ಮೈಸೂರು : ನಗರದ ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರದ ವತಿಯಿಂದ ಕೇಂದ್ರದ ಸಭಾಂಗಣದಲ್ಲಿ ಇಂದು ‘೬೬ನೇ ಧಮ್ಮದೀಕ್ಷಾ ದಿನಾಚರಣೆ’ ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಉದ್ಘಾಟಿಸಿದರು.

ಕಾರ್ಯಕ್ರಮವು ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರದ ವತಿಯಿಂದ ನಡೆಯಿತು.

ಕಾರ್ಯಕ್ರಮದಲ್ಲಿಬೈಲುಕುಪ್ಪೆಯ ಸೆರಾಜೆ ಮೊನಾಸ್ಟಿಕ್ ವಿಶ್ವವಿದ್ಯಾನಿಲಯದ ನಿರ್ದೇಶಕ ಬಿಕ್ಕು ಲೋಬ್ ಸಂಗ್ ದೋರ್‌ಜಿ ಪಾಲ್ ಜೋರ್, ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರದ ನಿರ್ದೇಶಕ ಡಾ.ಎಸ್.ನರೇಂದ್ರಕುಮಾರ್, ಪ್ರಾಧ್ಯಾಪಕರಾದ ಜೆ.ಸೋಮಶೇಖರ್, ಪ್ರೊ.ಇಂದಿರಾ, ಪ್ರೊ.ಜಯಶಂಕರ್, ಪ್ರೊ.ತಿಮ್ಮರಾಯಪ್ಪ, ಪ್ರೊ.ಬಸವರಾಜು, ಪ್ರೊ.ಪುಟ್ಟಮಾದಯ್ಯ ಇತರರು ಹಾಜರಿದ್ದರು.

 

andolanait

Recent Posts

ಎಐ ಸಮ್ಮಿಟ್‌ನಲ್ಲಿ ಯುವ ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆ : ಮಾರ್ಗರೇಟ್ ಆಳ್ವಾ ಖಂಡನೆ

ಬೆಂಗಳೂರು : ‘ಇಂಡಿಯಾ ಎಐ ಸಮ್ಮಿಟ್’ ಸಂದರ್ಭ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದಕ್ಕೆ ವಿಪಕ್ಷಗಳ ನಾಯಕರಿಂದಲೇ…

1 hour ago

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಮಂಡ್ಯ: ಫೆ.28 ರಿಂದ ಮಾ.17ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬೆಳ್ಳಿಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ…

1 hour ago

ಮೈಸೂರು | ಸ್ವಚ್ಛತಾ ರಾಯಾಭಾರಿಗಳಾಗಿ ಆರು ಗಣ್ಯರ ನೇಮಕ

ಮೈಸೂರು : ಐತಿಹಾಸಿಕ ಪರಂಪರೆ, ಸಾಂಸ್ಕ ತಿಕ ವೈಭವದಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮೈಸೂರು ನಗರದ ಸ್ವಚ್ಛತೆಯನ್ನು ಇನ್ನಷ್ಟು ಉತ್ತಮಪಡಿಸುವ…

2 hours ago

ನಟ ದರ್ಶನ್‌ಗೆ ಬಿಗ್‌ ರಿಲೀಫ್‌: ಗನ್‌ ಲೈಸೆನ್ಸ್‌ ಅಮಾನತು ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್‌ ಅವರ…

4 hours ago

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ: ರಾಜ್ಯದಲ್ಲೂ ಹೈಅಲರ್ಟ್‌ ಎಂದ ಪರಮೇಶ್ವರ್‌

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್‌ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ…

4 hours ago

ಎಚ್.ಸಿ.ಮಹದೇವಪ್ಪ ಸಿಎಂ ಆದರೆ ನನಗೆ ಖುಷಿ: ಸಚಿವ ಕೆ.ವೆಂಕಟೇಶ್‌

ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್‌ ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ದಲಿತ ಸಿಎಂ ಕೂಗು…

4 hours ago