ಮೈಸೂರು : ನಗರದ ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರದ ವತಿಯಿಂದ ಕೇಂದ್ರದ ಸಭಾಂಗಣದಲ್ಲಿ ಇಂದು ‘೬೬ನೇ ಧಮ್ಮದೀಕ್ಷಾ ದಿನಾಚರಣೆ’ ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಉದ್ಘಾಟಿಸಿದರು.
ಕಾರ್ಯಕ್ರಮವು ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರದ ವತಿಯಿಂದ ನಡೆಯಿತು.
ಕಾರ್ಯಕ್ರಮದಲ್ಲಿಬೈಲುಕುಪ್ಪೆಯ ಸೆರಾಜೆ ಮೊನಾಸ್ಟಿಕ್ ವಿಶ್ವವಿದ್ಯಾನಿಲಯದ ನಿರ್ದೇಶಕ ಬಿಕ್ಕು ಲೋಬ್ ಸಂಗ್ ದೋರ್ಜಿ ಪಾಲ್ ಜೋರ್, ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರದ ನಿರ್ದೇಶಕ ಡಾ.ಎಸ್.ನರೇಂದ್ರಕುಮಾರ್, ಪ್ರಾಧ್ಯಾಪಕರಾದ ಜೆ.ಸೋಮಶೇಖರ್, ಪ್ರೊ.ಇಂದಿರಾ, ಪ್ರೊ.ಜಯಶಂಕರ್, ಪ್ರೊ.ತಿಮ್ಮರಾಯಪ್ಪ, ಪ್ರೊ.ಬಸವರಾಜು, ಪ್ರೊ.ಪುಟ್ಟಮಾದಯ್ಯ ಇತರರು ಹಾಜರಿದ್ದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…