ಶೌಚಾಲಯವಿದೆ ನೀರಿಲ್ಲ!
ಮೈಸೂರು: ಸೋಮವಾರ ಬೆಳಿಗ್ಗೆ ಜನರಿಲ್ಲದೆ ಬಿಕೋ ಎನ್ನುತಿದ್ದ ಫಲಪುಷ್ಪ ಪ್ರದರ್ಶನ ಸಂಜೆ ಯಾಗುತ್ತಿದಂತೆ ಜನ ಜಂಗುಳಿಯಿಂದ ಕೂಡಿತ್ತು. ಫಲಪುಷ್ಪ ಪ್ರದರ್ಶನದಲ್ಲಿ ಶೌಚಲಯ ಇದ್ದರೂ ನೀರಿಲ್ಲದೆ ಸಾರ್ವಜನಿಕರು ಪರದಾಡುತ್ತಿದ್ದ ದೃಶ್ಯ ಕಂಡು ಬಂತು. ಇದರ ಬಗ್ಗೆ ತೋಟಗಾರಿಕೆ ಇಲಾಖೆಯವರು ಗಮನಹರಿಸಬೇಕು ಎಂದು ಸಾರ್ವಜನಕರು ಹೇಳಿದರು. ಫಲಪುಷ್ಪ ಪ್ರದರ್ಶನದಲ್ಲಿ ಹೆಚ್ಚಿನ ಮಳಿಗೆಗಳು ಖಾಲಿ ಇರುವುದು ಕಂಡು ಬಂತು. ಗಾಜಿನ ಮನೆಯಲ್ಲಿ ನಿರ್ಮಿಸಿರುವ ರಾಷ್ಟ್ರಪತಿ ಭವನ ಮಾದರಿ ಜನಾಕರ್ಷಣೆಯ ಕೇಂದ್ರವಾಗಿದ್ದು, ಸಾರ್ವಜನಿಕರು ಸೆಲ್ಪಿ ಕ್ಲಿಕ್ಕಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಮೈಸೂರು : ಎಲ್ಲ ಅನುಕೂಲತೆಗಳಿದ್ದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎನ್ನುವ ವಿದ್ಯಾರ್ಥಿಗಳ ನಡುವೆ, ಗಾರೆ ಕೆಲಸ ಮಾಡುವವರ ಪುತ್ರಿಯೊಬ್ಬರು ದ್ವಿತೀಯ…
ಮಂಜು ಕೋಟೆ ಎಚ್. ಡಿ. ಕೋಟೆ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲ್ಲೂಕಿನ ತುಂಬಸೋಗೆಯ ಎಂಎಂಕೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ…
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…