ಶೌಚಾಲಯವಿದೆ ನೀರಿಲ್ಲ!
ಮೈಸೂರು: ಸೋಮವಾರ ಬೆಳಿಗ್ಗೆ ಜನರಿಲ್ಲದೆ ಬಿಕೋ ಎನ್ನುತಿದ್ದ ಫಲಪುಷ್ಪ ಪ್ರದರ್ಶನ ಸಂಜೆ ಯಾಗುತ್ತಿದಂತೆ ಜನ ಜಂಗುಳಿಯಿಂದ ಕೂಡಿತ್ತು. ಫಲಪುಷ್ಪ ಪ್ರದರ್ಶನದಲ್ಲಿ ಶೌಚಲಯ ಇದ್ದರೂ ನೀರಿಲ್ಲದೆ ಸಾರ್ವಜನಿಕರು ಪರದಾಡುತ್ತಿದ್ದ ದೃಶ್ಯ ಕಂಡು ಬಂತು. ಇದರ ಬಗ್ಗೆ ತೋಟಗಾರಿಕೆ ಇಲಾಖೆಯವರು ಗಮನಹರಿಸಬೇಕು ಎಂದು ಸಾರ್ವಜನಕರು ಹೇಳಿದರು. ಫಲಪುಷ್ಪ ಪ್ರದರ್ಶನದಲ್ಲಿ ಹೆಚ್ಚಿನ ಮಳಿಗೆಗಳು ಖಾಲಿ ಇರುವುದು ಕಂಡು ಬಂತು. ಗಾಜಿನ ಮನೆಯಲ್ಲಿ ನಿರ್ಮಿಸಿರುವ ರಾಷ್ಟ್ರಪತಿ ಭವನ ಮಾದರಿ ಜನಾಕರ್ಷಣೆಯ ಕೇಂದ್ರವಾಗಿದ್ದು, ಸಾರ್ವಜನಿಕರು ಸೆಲ್ಪಿ ಕ್ಲಿಕ್ಕಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್ ಕಾಲೋನಿ ಹಾಗೂ ವಸೀಮ್ ಲೇಔಟ್ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್ ಚಿತ್ರಕ್ಕೂ ಪೈರಸಿ…
ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಕಷ್ಟ ಎಂದು ಮಾಜಿ ಎಚ್ಡಿಡಿ ಹೇಳಿಕೆ ಕುರಿತು ಬಿಜೆಪಿ…
ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…
ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…
ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಕಾಂಗ್ರೆಸ್ ಸರ್ಕಾರದ…