ಶೌಚಾಲಯವಿದೆ ನೀರಿಲ್ಲ!
ಮೈಸೂರು: ಸೋಮವಾರ ಬೆಳಿಗ್ಗೆ ಜನರಿಲ್ಲದೆ ಬಿಕೋ ಎನ್ನುತಿದ್ದ ಫಲಪುಷ್ಪ ಪ್ರದರ್ಶನ ಸಂಜೆ ಯಾಗುತ್ತಿದಂತೆ ಜನ ಜಂಗುಳಿಯಿಂದ ಕೂಡಿತ್ತು. ಫಲಪುಷ್ಪ ಪ್ರದರ್ಶನದಲ್ಲಿ ಶೌಚಲಯ ಇದ್ದರೂ ನೀರಿಲ್ಲದೆ ಸಾರ್ವಜನಿಕರು ಪರದಾಡುತ್ತಿದ್ದ ದೃಶ್ಯ ಕಂಡು ಬಂತು. ಇದರ ಬಗ್ಗೆ ತೋಟಗಾರಿಕೆ ಇಲಾಖೆಯವರು ಗಮನಹರಿಸಬೇಕು ಎಂದು ಸಾರ್ವಜನಕರು ಹೇಳಿದರು. ಫಲಪುಷ್ಪ ಪ್ರದರ್ಶನದಲ್ಲಿ ಹೆಚ್ಚಿನ ಮಳಿಗೆಗಳು ಖಾಲಿ ಇರುವುದು ಕಂಡು ಬಂತು. ಗಾಜಿನ ಮನೆಯಲ್ಲಿ ನಿರ್ಮಿಸಿರುವ ರಾಷ್ಟ್ರಪತಿ ಭವನ ಮಾದರಿ ಜನಾಕರ್ಷಣೆಯ ಕೇಂದ್ರವಾಗಿದ್ದು, ಸಾರ್ವಜನಿಕರು ಸೆಲ್ಪಿ ಕ್ಲಿಕ್ಕಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಗೌರಿ-ಗಣೇಶ ಹಬ್ಬದ ಸಂಭ್ರಮಕ್ಕೆ ಮಲೆನಾಡಿನ ಕಾಡುಗಳಲ್ಲಿ ಅರಳಿರುವ ವಿಶಿಷ್ಟ ಗೌರಿ ಹೂವು ಮತ್ತಷ್ಟು ಮೆರುಗು ನೀಡುತ್ತಿದೆ.…
ಮಂಜು ಕೋಟೆ ಗಣೇಶ ಮೂರ್ತಿಗಳ ಮಾರಾಟದಲ್ಲಿ ಹೆಚ್ಚಳ; ಪೈಪೋಟಿಗೆ ಇಳಿದಿರುವ ಯುವ ಸಮುದಾಯ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹಿಂದೂ ಸಮುದಾಯದವರು ಗೌರಿ-ಗಣೇಶ…
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…