ಶೌಚಾಲಯವಿದೆ ನೀರಿಲ್ಲ!
ಮೈಸೂರು: ಸೋಮವಾರ ಬೆಳಿಗ್ಗೆ ಜನರಿಲ್ಲದೆ ಬಿಕೋ ಎನ್ನುತಿದ್ದ ಫಲಪುಷ್ಪ ಪ್ರದರ್ಶನ ಸಂಜೆ ಯಾಗುತ್ತಿದಂತೆ ಜನ ಜಂಗುಳಿಯಿಂದ ಕೂಡಿತ್ತು. ಫಲಪುಷ್ಪ ಪ್ರದರ್ಶನದಲ್ಲಿ ಶೌಚಲಯ ಇದ್ದರೂ ನೀರಿಲ್ಲದೆ ಸಾರ್ವಜನಿಕರು ಪರದಾಡುತ್ತಿದ್ದ ದೃಶ್ಯ ಕಂಡು ಬಂತು. ಇದರ ಬಗ್ಗೆ ತೋಟಗಾರಿಕೆ ಇಲಾಖೆಯವರು ಗಮನಹರಿಸಬೇಕು ಎಂದು ಸಾರ್ವಜನಕರು ಹೇಳಿದರು. ಫಲಪುಷ್ಪ ಪ್ರದರ್ಶನದಲ್ಲಿ ಹೆಚ್ಚಿನ ಮಳಿಗೆಗಳು ಖಾಲಿ ಇರುವುದು ಕಂಡು ಬಂತು. ಗಾಜಿನ ಮನೆಯಲ್ಲಿ ನಿರ್ಮಿಸಿರುವ ರಾಷ್ಟ್ರಪತಿ ಭವನ ಮಾದರಿ ಜನಾಕರ್ಷಣೆಯ ಕೇಂದ್ರವಾಗಿದ್ದು, ಸಾರ್ವಜನಿಕರು ಸೆಲ್ಪಿ ಕ್ಲಿಕ್ಕಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…