ಕಳೆದ ದಸರಾ ಉತ್ಸವಕ್ಕಿಂತ ಈ ಬಾರಿ ತುಂಬಾ ಬದಲಾವಣೆಯಾಗಿದೆ. ಈ ರೀತಿಯ ಸಡಗರವನ್ನು ನಾನು ಎಲ್ಲಿಯೂ ನೋಡಿಲ್ಲ. ಈ ಬಾರಿ ದಸರಾ ಉತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ದಸರಾ ಉತ್ಸವದ ಮೂಲಕ ಎಲ್ಲ ತಂಡಗಳೊಂದಿಗೆ ಸ್ಪರ್ಧಿಧಿಸುವ ಅವಕಾಶ ನಮಗೆ ಸಿಕ್ಕಿರುವುದು ಮತ್ತಷ್ಟು ಉತ್ಸಾಹ ತುಂಬಿದೆ.
-ವಿಜಯಲಕ್ಷ್ಮೀ, ಪ್ರವಾಸಿಗರು
——
ಸಾಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ವೈಯಕ್ತಿವಾಗಿ ನನಗೆ ಸಂತಸ ತಂದಿದೆ. ನನಗೆ ಇಷ್ಟ ಇರುವ ಕಾರ್ಯಕ್ರಮಗಳಿಗೆ ಹೋಗಿ ಸಮಯ ಕಳೆಯುತ್ತೇನೆ. ಆದರೆ ಈಗ ಬರುತ್ತಿರುವ ಪ್ರವಾಸಿಗರು ಹಾಗೂ ಸ್ಥಳೀಯರು ದೀಪಾಲಂಕಾರ, ಅರಮನೆ ನೋಡಲು ಮುಗಿಬಿಳುತ್ತಾರೆ ಹೊರತು ಇಂತಹ ಕಾರ್ಯಕ್ರಮಗಳಿಗೆ ಬರುವಂತ ಪ್ರಯತ್ನ ಮಾಡುತ್ತಿಲ್ಲ. ಕಳೆದ ಎರಡು ವರ್ಷಗಳ ಹಿಂದೆ ಈ ರೀತಿಯಲ್ಲಿ ಇರಲಿಲ್ಲ ಎಲ್ಲೆಲ್ಲೂ ಜನಜಂಗುಲಿ ತುಂಬಿರುತ್ತಿತ್ತು. ಆದರೇ ಈಗ ಕಲಾವಿದರು ಖಾಲಿ ಕುರ್ಚಿಯನ್ನು ನೋಡುವಂತಾಗಿದೆ.
-ಕೆ.ಅಶೋಕ್, ಪ್ರವಾಸಿಗರು
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…
ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…
ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…
ರೆಸಾರ್ಟ್ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…
ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…