ಕಳೆದ ದಸರಾ ಉತ್ಸವಕ್ಕಿಂತ ಈ ಬಾರಿ ತುಂಬಾ ಬದಲಾವಣೆಯಾಗಿದೆ. ಈ ರೀತಿಯ ಸಡಗರವನ್ನು ನಾನು ಎಲ್ಲಿಯೂ ನೋಡಿಲ್ಲ. ಈ ಬಾರಿ ದಸರಾ ಉತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ದಸರಾ ಉತ್ಸವದ ಮೂಲಕ ಎಲ್ಲ ತಂಡಗಳೊಂದಿಗೆ ಸ್ಪರ್ಧಿಧಿಸುವ ಅವಕಾಶ ನಮಗೆ ಸಿಕ್ಕಿರುವುದು ಮತ್ತಷ್ಟು ಉತ್ಸಾಹ ತುಂಬಿದೆ.
-ವಿಜಯಲಕ್ಷ್ಮೀ, ಪ್ರವಾಸಿಗರು
——
ಸಾಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ವೈಯಕ್ತಿವಾಗಿ ನನಗೆ ಸಂತಸ ತಂದಿದೆ. ನನಗೆ ಇಷ್ಟ ಇರುವ ಕಾರ್ಯಕ್ರಮಗಳಿಗೆ ಹೋಗಿ ಸಮಯ ಕಳೆಯುತ್ತೇನೆ. ಆದರೆ ಈಗ ಬರುತ್ತಿರುವ ಪ್ರವಾಸಿಗರು ಹಾಗೂ ಸ್ಥಳೀಯರು ದೀಪಾಲಂಕಾರ, ಅರಮನೆ ನೋಡಲು ಮುಗಿಬಿಳುತ್ತಾರೆ ಹೊರತು ಇಂತಹ ಕಾರ್ಯಕ್ರಮಗಳಿಗೆ ಬರುವಂತ ಪ್ರಯತ್ನ ಮಾಡುತ್ತಿಲ್ಲ. ಕಳೆದ ಎರಡು ವರ್ಷಗಳ ಹಿಂದೆ ಈ ರೀತಿಯಲ್ಲಿ ಇರಲಿಲ್ಲ ಎಲ್ಲೆಲ್ಲೂ ಜನಜಂಗುಲಿ ತುಂಬಿರುತ್ತಿತ್ತು. ಆದರೇ ಈಗ ಕಲಾವಿದರು ಖಾಲಿ ಕುರ್ಚಿಯನ್ನು ನೋಡುವಂತಾಗಿದೆ.
-ಕೆ.ಅಶೋಕ್, ಪ್ರವಾಸಿಗರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ…
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…
ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…
ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…