ಕಳೆದ ದಸರಾ ಉತ್ಸವಕ್ಕಿಂತ ಈ ಬಾರಿ ತುಂಬಾ ಬದಲಾವಣೆಯಾಗಿದೆ. ಈ ರೀತಿಯ ಸಡಗರವನ್ನು ನಾನು ಎಲ್ಲಿಯೂ ನೋಡಿಲ್ಲ. ಈ ಬಾರಿ ದಸರಾ ಉತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ದಸರಾ ಉತ್ಸವದ ಮೂಲಕ ಎಲ್ಲ ತಂಡಗಳೊಂದಿಗೆ ಸ್ಪರ್ಧಿಧಿಸುವ ಅವಕಾಶ ನಮಗೆ ಸಿಕ್ಕಿರುವುದು ಮತ್ತಷ್ಟು ಉತ್ಸಾಹ ತುಂಬಿದೆ.
-ವಿಜಯಲಕ್ಷ್ಮೀ, ಪ್ರವಾಸಿಗರು
——
ಸಾಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ವೈಯಕ್ತಿವಾಗಿ ನನಗೆ ಸಂತಸ ತಂದಿದೆ. ನನಗೆ ಇಷ್ಟ ಇರುವ ಕಾರ್ಯಕ್ರಮಗಳಿಗೆ ಹೋಗಿ ಸಮಯ ಕಳೆಯುತ್ತೇನೆ. ಆದರೆ ಈಗ ಬರುತ್ತಿರುವ ಪ್ರವಾಸಿಗರು ಹಾಗೂ ಸ್ಥಳೀಯರು ದೀಪಾಲಂಕಾರ, ಅರಮನೆ ನೋಡಲು ಮುಗಿಬಿಳುತ್ತಾರೆ ಹೊರತು ಇಂತಹ ಕಾರ್ಯಕ್ರಮಗಳಿಗೆ ಬರುವಂತ ಪ್ರಯತ್ನ ಮಾಡುತ್ತಿಲ್ಲ. ಕಳೆದ ಎರಡು ವರ್ಷಗಳ ಹಿಂದೆ ಈ ರೀತಿಯಲ್ಲಿ ಇರಲಿಲ್ಲ ಎಲ್ಲೆಲ್ಲೂ ಜನಜಂಗುಲಿ ತುಂಬಿರುತ್ತಿತ್ತು. ಆದರೇ ಈಗ ಕಲಾವಿದರು ಖಾಲಿ ಕುರ್ಚಿಯನ್ನು ನೋಡುವಂತಾಗಿದೆ.
-ಕೆ.ಅಶೋಕ್, ಪ್ರವಾಸಿಗರು
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…