ಕಳೆದ ದಸರಾ ಉತ್ಸವಕ್ಕಿಂತ ಈ ಬಾರಿ ತುಂಬಾ ಬದಲಾವಣೆಯಾಗಿದೆ. ಈ ರೀತಿಯ ಸಡಗರವನ್ನು ನಾನು ಎಲ್ಲಿಯೂ ನೋಡಿಲ್ಲ. ಈ ಬಾರಿ ದಸರಾ ಉತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ದಸರಾ ಉತ್ಸವದ ಮೂಲಕ ಎಲ್ಲ ತಂಡಗಳೊಂದಿಗೆ ಸ್ಪರ್ಧಿಧಿಸುವ ಅವಕಾಶ ನಮಗೆ ಸಿಕ್ಕಿರುವುದು ಮತ್ತಷ್ಟು ಉತ್ಸಾಹ ತುಂಬಿದೆ.
-ವಿಜಯಲಕ್ಷ್ಮೀ, ಪ್ರವಾಸಿಗರು
——
ಸಾಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ವೈಯಕ್ತಿವಾಗಿ ನನಗೆ ಸಂತಸ ತಂದಿದೆ. ನನಗೆ ಇಷ್ಟ ಇರುವ ಕಾರ್ಯಕ್ರಮಗಳಿಗೆ ಹೋಗಿ ಸಮಯ ಕಳೆಯುತ್ತೇನೆ. ಆದರೆ ಈಗ ಬರುತ್ತಿರುವ ಪ್ರವಾಸಿಗರು ಹಾಗೂ ಸ್ಥಳೀಯರು ದೀಪಾಲಂಕಾರ, ಅರಮನೆ ನೋಡಲು ಮುಗಿಬಿಳುತ್ತಾರೆ ಹೊರತು ಇಂತಹ ಕಾರ್ಯಕ್ರಮಗಳಿಗೆ ಬರುವಂತ ಪ್ರಯತ್ನ ಮಾಡುತ್ತಿಲ್ಲ. ಕಳೆದ ಎರಡು ವರ್ಷಗಳ ಹಿಂದೆ ಈ ರೀತಿಯಲ್ಲಿ ಇರಲಿಲ್ಲ ಎಲ್ಲೆಲ್ಲೂ ಜನಜಂಗುಲಿ ತುಂಬಿರುತ್ತಿತ್ತು. ಆದರೇ ಈಗ ಕಲಾವಿದರು ಖಾಲಿ ಕುರ್ಚಿಯನ್ನು ನೋಡುವಂತಾಗಿದೆ.
-ಕೆ.ಅಶೋಕ್, ಪ್ರವಾಸಿಗರು
ಲಕ್ಷ್ಮೀಕಾಂತ್ ಕೋಮಾರಪ್ಪ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜನೆ; ೮ ತಂಡಗಳು ಭಾಗಿ ಸೋಮವಾರಪೇಟೆ: ಹಲವು ಸಮಾಜಮುಖಿ ಕಾರ್ಯಗಳಿಂದ…
ಮಹಾದೇಶ್ ಎಂ.ಗೌಡ ಮಳೆ ಹಿನ್ನೆಲೆಯಲ್ಲಿ ಹನೂರು ಶೈಕ್ಷಣಿಕ ವಲಯದ ಹಲವು ಶಾಲೆಗಳ ಪೋಷಕರು, ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತಂಕ ಹನೂರು: ಹನೂರು…
ಕೆ.ಎಂ.ಅನುಚೇತನ್ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆಗೆ ಕನ್ನಡಿ ನಿರ್ಬಂಧ ಮೈಸೂರು: ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡಿ ನಗರದ ಸ್ವಚ್ಛತೆಗೆ ಸವಾಲಾಗಿದ್ದವರಿಗೆ…
ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ನಗರದ ಶೈಕ್ಷಣಿಕ ಪರಂಪರೆಯ ಭಾಗವಾಗಿರುವ ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ಕಟ್ಟಡ ಈಗ ಆತಂಕದ ಕೇಂದ್ರವಾಗಿದೆ.…
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…