ಮೈಸೂರು : ವಿಜಯದಶಮಿಯ ದಿನವಾದ ಬುಧವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡುವರು.
ಜಂಬೂಸವಾರಿಯಲ್ಲಿ ಅಂಬಾರಿಯಲ್ಲಿ ಸಾಗುವ ಉತ್ಸವ ಮೂರ್ತಿಯನ್ನು ಮಂಗಳವಾದ್ಯ, ನಾದಸ್ವರತಂಡದೊಂದಿಗೆ ಮೆರವಣಿಗೆ ಮೂಲಕ ಅರಮನೆಗೆ ಕರೆತರಲಾಗುತ್ತದೆ.
ಶಾಸಕರಾದ ಎಸ್.ಎ.ರಾಮದಾಸ್, ಎಲ್. ನಾಗೇಂದ್ರ, ಜಿ.ಟಿ.ದೇವೇಗೌಡ, ಮೇಯರ್ ಶಿವಕುಮಾರ್ ಸೇರಿದಂತೆ ನಾನಾ ಗಣ್ಯರು ಉಪಸ್ಥಿತರಿದ್ದರು.
ಉತ್ಸವ ಮೂರ್ತಿಯನ್ನು ಕಣ್ತುಂಬಿಕೊಳ್ಳಲು ಬೆಟ್ಟದ ತಳಭಾಗದ ರಸ್ತೆಯ ಎರಡುಬದಿ ಭಕ್ತಸಮೂಹವೇ ನೆರೆದಿತ್ತು.
ನಾಗಮಂಗಲ : ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನಲ್ಲಿ 200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಸುಮಾರು 300 ಎಕರೆ ಸರ್ಕಾರಿ…
ವಿರಾಜಪೇಟೆ : ಅಪ್ರಾಪ್ತ ಪುತ್ರನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಹಿನ್ನೆಲೆಯಲ್ಲಿ ಅಪ್ರಾಪ್ತ ಮತ್ತು ವಾಹನದ ಮಾಲೀಕರಾದ ತಂದೆಯ ಮೇಲೂ…
ಚಾಮರಾಜನಗರ : ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ನಡೆದಿದೆ. ಜಮೀನಿನಲ್ಲಿರುವ ಕೊಟ್ಟಿಗೆಯಲ್ಲಿ ಜಾನುವಾರುಗಳ ಜೊತೆಗೆ…
ಹನೂರು : ತಾಲೂಕಿನ ಕುರುಬರ ದೊಡ್ಡಿ ಗ್ರಾಮದ ಸರ್ಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯ ಆಹಾರ…
ಬೆಂಗಳೂರು : ಆರ್ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜಿಸಲು ರಾಜ್ಯ ಸರ್ಕಾರ…
ಮುಂಬೈ : ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಆಲ್ರೌಂಡರ್ ಶ್ರೇಯಾಂಕಾ ಪಾಟೀಲ್ 5 ವಿಕೆಟ್…