ಜಿಲ್ಲೆಗಳು

ದಸರಾ ಮಹೋತ್ಸವದ ಉದ್ಘಾಟನಾ ವೇದಿಕೆಯಲ್ಲಿ ಮೈಸೂರಿನ ಪ್ರಥಮ ಪ್ರಜೆಗಿಲ್ಲ ಸ್ಥಾನ!

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ರ ಸಂಭ್ರಮವು ಎಲ್ಲೆಡೆ ಕಳೆಕಟ್ಟಿದೆ ಆದರೆ, ಇಂದು ಚಾಮುಂಡಿಬೆಡ್ಡದಲ್ಲಿ ನಡೆದ ವೇದಿಕೆಯ ಕಾರ್ಯಕ್ರಮವದಲ್ಲಿ ಮೈಸೂರಿನ ಪ್ರಥಮ ಪ್ರಜೆ ವೇದಿಕೆಯಲ್ಲಿ ಮೈಸೂರಿನ ಪ್ರಥಮ ಪ್ರಜೆಗೆ ಸ್ಥಾನವನ್ನು ನೀಡಿಲ್ಲ.
ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಹದಿಮೂರು ಮಂದಿ ಗಣ್ಯರಿಗೆ ಅವಕಾಶ ನೀಡಲಾಗುವುದೆಂದು ಹೇಳಿದ್ದರೂ ಕೊನೆಯ ಕ್ಷಣದಲ್ಲಿ ರಾಷ್ಟ್ರಪತಿ ಕಾರ್ಯಾಲಯದ ಶಿಷ್ಟಾಚಾರದಂತೆ ನಡೆದುಕೊಂಡಿದ್ದರಿಂದ ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ,ಮಹಾಪೌರ ಶಿವಕುಮಾರ್ ಅವರಿಗೆ ಅವಕಾಶ ಸಿಗಲಿಲ್ಲ. ಇದರಿಂದಾಗಿ ಈ ಇಬ್ಬರೂ ಗಣ್ಯರು ಶಾಸಕರಿಗೆ ನಿರ್ಮಿಸಿದ್ದ ಗ್ಯಾಲರಿಯಲ್ಲಿ ಬಂದು ಕುಳಿತುಕೊಳ್ಳುವಂತಾಯಿತು.

andolanait

Recent Posts

ತಮಿಳುನಾಡು ಸ್ಪೀಕರ್‌ ಆಗಿ ಶಾಸಕ ಪ್ರಭಾಕರ್‌ ಅವಿರೋಧ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್‌ ಆಗಿ ಶಾಸಕ ಜೆಸಿಡಿ ಪ್ರಭಾಕರ್‌ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್‌ ಅವರು ಪ್ರಭಾಕರ್‌…

49 mins ago

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

1 hour ago

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…

2 hours ago

ಓದುಗರ ಪತ್ರ: ಮಾದರಿಯ ನಡೆ!

ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…

3 hours ago

ಓದುಗರ ಪತ್ರ: ಅರಮನೆ ಸುತ್ತಲಿನ ಪಾದಚಾರಿ ಮಾರ್ಗ ದುರಸ್ತಿ ಮಾಡಿ

ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…

3 hours ago

ಓದುಗರ ಪತ್ರ: ಕೆರೆಗಳಿಗೆ ಹೇಮಾವತಿ ಜಲಾಶಯದಿಂದ ನೀರು ತುಂಬಿಸಿ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…

3 hours ago