ಜಿಲ್ಲೆಗಳು

ದಸರಾ ನೆನಪು: ಕವಿತೆ ಓದಲು ದಸರಾಗೆ ಬಂದಿದ್ದೆ

ಕವಿಗೋಷ್ಠಿಯಲ್ಲಿ ಕವಿತೆ ಓದುವುದಕ್ಕೆ ನಮ್ಮ ಅಣ್ಣನ ಜತೆ ಮೈಸೂರು ದಸರಾಕ್ಕೆ ಬಂದಿದ್ದೆ. ಅದು ನನ್ನ ಮೊದಲ ದಸರಾ ನೋಟವಾಗಿತ್ತು. ಆ ಸಂದರ್ಭದಲ್ಲಿ ಜನದಟ್ಟಣೆಯಿಂದ ಯಾವ ಕಡೆ ಹೋಗಬೇಕು ಎಂಬುದೇ ಗೊತ್ತಾಗುತ್ತಿರಲಿಲ್ಲ. ಹಾಗಾಗಿ ದಸರಾ ನೋಡಲು ಸಾಧ್ಯವಾಗಲಿಲ್ಲ.
ಅಂಬಾರಿ ಬರುವ ಸಂದರ್ಭದಲ್ಲಿ ನಮ್ಮ ವಾಹನ ನೋ ಪಾರ್ಕಿಂಗ್‌ನಲ್ಲಿ ಸಿಕ್ಕಿಕೊಂಡು ಚಡಪಡಿಸಿದೆವು. ಅಂಬಾರಿ ನೋಡಲು ಆಗದೇ ಇದ್ದರೂ ಮೈಸೂರಿನ ವೈಭವ ನೋಡಲು ರಮಣೀಯವಾಗಿತ್ತು. ಬರೀ ಚಿತ್ರಗಳಲ್ಲಿ ಅರಮನೆ ನೋಡಿದ್ದ ನಾವು ಮೊದಲ ಬಾರಿಗೆ ರಾತ್ರಿ ಸಮಯದಲ್ಲಿ ಅರಮನೆಯ ವೈಭೋಗವನ್ನು ನೋಡಿದ ಕ್ಷಣ, ತ್ರಿ ಸ್ಟಾರ್ ಹೋಟೆಲ್‌ನಲ್ಲಿ ಊಟ ಸವಿದದ್ದು ಎಂದಿಗೂ ಮರೆಯದ ನೆನಪು.
ಅರಸೊತ್ತಿಗೆ ವ್ಯವಸ್ಥೆಯ ಜತೆಗೆ ವೈಚಾರಿಕ ಸಂಘರ್ಷವು ಮೈಸೂರಿನಲ್ಲಿ ಬೆಳೆದಿದೆ. ಪ್ರಮುಖವಾಗಿ ರೈತರಿಲ್ಲದ ದಸರಾ ಊಹಿಸಿಕೊಳ್ಳಲು ಸಾಧ್ಯವಿಲ್ಲ. ದಸರಾ ಮೈಸೂರಿಗೆ ಸೀಮಿತವಾಗದೇ ಭಿನ್ನ ಸ್ವರೂಪದಲ್ಲಿ ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ , ದಕ್ಷಿಣ ಕರ್ನಾಟಕ ಇವುಗಳ ಕಡೆ ನಡೆಸುವ ಅಗತ್ಯವಿದೆ.
ಅರವಿಂದ ಮಾಲಗತ್ತಿ, ನಿವೃತ ಪ್ರಾಧ್ಯಾಪಕರು

 

andolanait

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

3 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

3 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

4 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

4 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

4 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

4 hours ago