ಜಿಲ್ಲೆಗಳು

ದಸರಾ ನೆನಪು: ಕವಿತೆ ಓದಲು ದಸರಾಗೆ ಬಂದಿದ್ದೆ

ಕವಿಗೋಷ್ಠಿಯಲ್ಲಿ ಕವಿತೆ ಓದುವುದಕ್ಕೆ ನಮ್ಮ ಅಣ್ಣನ ಜತೆ ಮೈಸೂರು ದಸರಾಕ್ಕೆ ಬಂದಿದ್ದೆ. ಅದು ನನ್ನ ಮೊದಲ ದಸರಾ ನೋಟವಾಗಿತ್ತು. ಆ ಸಂದರ್ಭದಲ್ಲಿ ಜನದಟ್ಟಣೆಯಿಂದ ಯಾವ ಕಡೆ ಹೋಗಬೇಕು ಎಂಬುದೇ ಗೊತ್ತಾಗುತ್ತಿರಲಿಲ್ಲ. ಹಾಗಾಗಿ ದಸರಾ ನೋಡಲು ಸಾಧ್ಯವಾಗಲಿಲ್ಲ.
ಅಂಬಾರಿ ಬರುವ ಸಂದರ್ಭದಲ್ಲಿ ನಮ್ಮ ವಾಹನ ನೋ ಪಾರ್ಕಿಂಗ್‌ನಲ್ಲಿ ಸಿಕ್ಕಿಕೊಂಡು ಚಡಪಡಿಸಿದೆವು. ಅಂಬಾರಿ ನೋಡಲು ಆಗದೇ ಇದ್ದರೂ ಮೈಸೂರಿನ ವೈಭವ ನೋಡಲು ರಮಣೀಯವಾಗಿತ್ತು. ಬರೀ ಚಿತ್ರಗಳಲ್ಲಿ ಅರಮನೆ ನೋಡಿದ್ದ ನಾವು ಮೊದಲ ಬಾರಿಗೆ ರಾತ್ರಿ ಸಮಯದಲ್ಲಿ ಅರಮನೆಯ ವೈಭೋಗವನ್ನು ನೋಡಿದ ಕ್ಷಣ, ತ್ರಿ ಸ್ಟಾರ್ ಹೋಟೆಲ್‌ನಲ್ಲಿ ಊಟ ಸವಿದದ್ದು ಎಂದಿಗೂ ಮರೆಯದ ನೆನಪು.
ಅರಸೊತ್ತಿಗೆ ವ್ಯವಸ್ಥೆಯ ಜತೆಗೆ ವೈಚಾರಿಕ ಸಂಘರ್ಷವು ಮೈಸೂರಿನಲ್ಲಿ ಬೆಳೆದಿದೆ. ಪ್ರಮುಖವಾಗಿ ರೈತರಿಲ್ಲದ ದಸರಾ ಊಹಿಸಿಕೊಳ್ಳಲು ಸಾಧ್ಯವಿಲ್ಲ. ದಸರಾ ಮೈಸೂರಿಗೆ ಸೀಮಿತವಾಗದೇ ಭಿನ್ನ ಸ್ವರೂಪದಲ್ಲಿ ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ , ದಕ್ಷಿಣ ಕರ್ನಾಟಕ ಇವುಗಳ ಕಡೆ ನಡೆಸುವ ಅಗತ್ಯವಿದೆ.
ಅರವಿಂದ ಮಾಲಗತ್ತಿ, ನಿವೃತ ಪ್ರಾಧ್ಯಾಪಕರು

 

andolanait

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

5 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

5 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

5 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

5 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

5 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

5 hours ago