ಕವಿಗೋಷ್ಠಿಯಲ್ಲಿ ಕವಿತೆ ಓದುವುದಕ್ಕೆ ನಮ್ಮ ಅಣ್ಣನ ಜತೆ ಮೈಸೂರು ದಸರಾಕ್ಕೆ ಬಂದಿದ್ದೆ. ಅದು ನನ್ನ ಮೊದಲ ದಸರಾ ನೋಟವಾಗಿತ್ತು. ಆ ಸಂದರ್ಭದಲ್ಲಿ ಜನದಟ್ಟಣೆಯಿಂದ ಯಾವ ಕಡೆ ಹೋಗಬೇಕು ಎಂಬುದೇ ಗೊತ್ತಾಗುತ್ತಿರಲಿಲ್ಲ. ಹಾಗಾಗಿ ದಸರಾ ನೋಡಲು ಸಾಧ್ಯವಾಗಲಿಲ್ಲ.
ಅಂಬಾರಿ ಬರುವ ಸಂದರ್ಭದಲ್ಲಿ ನಮ್ಮ ವಾಹನ ನೋ ಪಾರ್ಕಿಂಗ್ನಲ್ಲಿ ಸಿಕ್ಕಿಕೊಂಡು ಚಡಪಡಿಸಿದೆವು. ಅಂಬಾರಿ ನೋಡಲು ಆಗದೇ ಇದ್ದರೂ ಮೈಸೂರಿನ ವೈಭವ ನೋಡಲು ರಮಣೀಯವಾಗಿತ್ತು. ಬರೀ ಚಿತ್ರಗಳಲ್ಲಿ ಅರಮನೆ ನೋಡಿದ್ದ ನಾವು ಮೊದಲ ಬಾರಿಗೆ ರಾತ್ರಿ ಸಮಯದಲ್ಲಿ ಅರಮನೆಯ ವೈಭೋಗವನ್ನು ನೋಡಿದ ಕ್ಷಣ, ತ್ರಿ ಸ್ಟಾರ್ ಹೋಟೆಲ್ನಲ್ಲಿ ಊಟ ಸವಿದದ್ದು ಎಂದಿಗೂ ಮರೆಯದ ನೆನಪು.
ಅರಸೊತ್ತಿಗೆ ವ್ಯವಸ್ಥೆಯ ಜತೆಗೆ ವೈಚಾರಿಕ ಸಂಘರ್ಷವು ಮೈಸೂರಿನಲ್ಲಿ ಬೆಳೆದಿದೆ. ಪ್ರಮುಖವಾಗಿ ರೈತರಿಲ್ಲದ ದಸರಾ ಊಹಿಸಿಕೊಳ್ಳಲು ಸಾಧ್ಯವಿಲ್ಲ. ದಸರಾ ಮೈಸೂರಿಗೆ ಸೀಮಿತವಾಗದೇ ಭಿನ್ನ ಸ್ವರೂಪದಲ್ಲಿ ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ , ದಕ್ಷಿಣ ಕರ್ನಾಟಕ ಇವುಗಳ ಕಡೆ ನಡೆಸುವ ಅಗತ್ಯವಿದೆ.
–ಅರವಿಂದ ಮಾಲಗತ್ತಿ, ನಿವೃತ ಪ್ರಾಧ್ಯಾಪಕರು
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…