ಕವಿಗೋಷ್ಠಿಯಲ್ಲಿ ಕವಿತೆ ಓದುವುದಕ್ಕೆ ನಮ್ಮ ಅಣ್ಣನ ಜತೆ ಮೈಸೂರು ದಸರಾಕ್ಕೆ ಬಂದಿದ್ದೆ. ಅದು ನನ್ನ ಮೊದಲ ದಸರಾ ನೋಟವಾಗಿತ್ತು. ಆ ಸಂದರ್ಭದಲ್ಲಿ ಜನದಟ್ಟಣೆಯಿಂದ ಯಾವ ಕಡೆ ಹೋಗಬೇಕು ಎಂಬುದೇ ಗೊತ್ತಾಗುತ್ತಿರಲಿಲ್ಲ. ಹಾಗಾಗಿ ದಸರಾ ನೋಡಲು ಸಾಧ್ಯವಾಗಲಿಲ್ಲ.
ಅಂಬಾರಿ ಬರುವ ಸಂದರ್ಭದಲ್ಲಿ ನಮ್ಮ ವಾಹನ ನೋ ಪಾರ್ಕಿಂಗ್ನಲ್ಲಿ ಸಿಕ್ಕಿಕೊಂಡು ಚಡಪಡಿಸಿದೆವು. ಅಂಬಾರಿ ನೋಡಲು ಆಗದೇ ಇದ್ದರೂ ಮೈಸೂರಿನ ವೈಭವ ನೋಡಲು ರಮಣೀಯವಾಗಿತ್ತು. ಬರೀ ಚಿತ್ರಗಳಲ್ಲಿ ಅರಮನೆ ನೋಡಿದ್ದ ನಾವು ಮೊದಲ ಬಾರಿಗೆ ರಾತ್ರಿ ಸಮಯದಲ್ಲಿ ಅರಮನೆಯ ವೈಭೋಗವನ್ನು ನೋಡಿದ ಕ್ಷಣ, ತ್ರಿ ಸ್ಟಾರ್ ಹೋಟೆಲ್ನಲ್ಲಿ ಊಟ ಸವಿದದ್ದು ಎಂದಿಗೂ ಮರೆಯದ ನೆನಪು.
ಅರಸೊತ್ತಿಗೆ ವ್ಯವಸ್ಥೆಯ ಜತೆಗೆ ವೈಚಾರಿಕ ಸಂಘರ್ಷವು ಮೈಸೂರಿನಲ್ಲಿ ಬೆಳೆದಿದೆ. ಪ್ರಮುಖವಾಗಿ ರೈತರಿಲ್ಲದ ದಸರಾ ಊಹಿಸಿಕೊಳ್ಳಲು ಸಾಧ್ಯವಿಲ್ಲ. ದಸರಾ ಮೈಸೂರಿಗೆ ಸೀಮಿತವಾಗದೇ ಭಿನ್ನ ಸ್ವರೂಪದಲ್ಲಿ ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ , ದಕ್ಷಿಣ ಕರ್ನಾಟಕ ಇವುಗಳ ಕಡೆ ನಡೆಸುವ ಅಗತ್ಯವಿದೆ.
–ಅರವಿಂದ ಮಾಲಗತ್ತಿ, ನಿವೃತ ಪ್ರಾಧ್ಯಾಪಕರು
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…