ಮೈಸೂರು ವಿಶೇಷವಾದ ಸ್ಥಳ. ದಸರಾ ಸಂದರ್ಭದಲ್ಲಿ ಮೈಸೂರು ಮತ್ತಷ್ಟು ಸುಂದರವಾಗಿ ಜಗಮಗಿಸುತ್ತದೆ. ಇಲ್ಲಿನ ಪ್ರವಾಸಿ ಸ್ಥಳಗಳು, ಅರಮನೆಯ ರಾಜ ದರ್ಬಾರ್ ಹಾಗೂ ವಿಶಿಷ್ಟವಾದ ಪ್ರತೀತಿ ಹೊಂದಿರುವ ಚಾಮುಂಡಿಬೆಟ್ಟ ನನ್ನ ಪ್ರಮುಖ ಆಕರ್ಷಣೆಯ ಕೇಂದ್ರ. ಬೆಟ್ಟ ಹತ್ತುವುದು ಎಂದರೆ ಅದೊಂದು ಉತ್ಸಾಹ. ಪ್ರತಿ ಬಾರಿಯೂ ಮೈಸೂರಿಗೆ ಬಂದಾಗಲೆಲ್ಲ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡುತ್ತಲೇ ಇರುತ್ತೇನೆ. ಮೈಸೂರು ನನ್ನ ತವರು ಮನೆ ಇದ್ದಂತೆ. ಅನೇಕ ನೆನಪುಗಳು ಮನದಲ್ಲಿ ಹಸಿರಾಗಿದೆ.
–ಅನು ಪ್ರಭಾಕರ್, ನಟಿ.
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…