ಮೈಸೂರು ವಿಶೇಷವಾದ ಸ್ಥಳ. ದಸರಾ ಸಂದರ್ಭದಲ್ಲಿ ಮೈಸೂರು ಮತ್ತಷ್ಟು ಸುಂದರವಾಗಿ ಜಗಮಗಿಸುತ್ತದೆ. ಇಲ್ಲಿನ ಪ್ರವಾಸಿ ಸ್ಥಳಗಳು, ಅರಮನೆಯ ರಾಜ ದರ್ಬಾರ್ ಹಾಗೂ ವಿಶಿಷ್ಟವಾದ ಪ್ರತೀತಿ ಹೊಂದಿರುವ ಚಾಮುಂಡಿಬೆಟ್ಟ ನನ್ನ ಪ್ರಮುಖ ಆಕರ್ಷಣೆಯ ಕೇಂದ್ರ. ಬೆಟ್ಟ ಹತ್ತುವುದು ಎಂದರೆ ಅದೊಂದು ಉತ್ಸಾಹ. ಪ್ರತಿ ಬಾರಿಯೂ ಮೈಸೂರಿಗೆ ಬಂದಾಗಲೆಲ್ಲ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡುತ್ತಲೇ ಇರುತ್ತೇನೆ. ಮೈಸೂರು ನನ್ನ ತವರು ಮನೆ ಇದ್ದಂತೆ. ಅನೇಕ ನೆನಪುಗಳು ಮನದಲ್ಲಿ ಹಸಿರಾಗಿದೆ.
–ಅನು ಪ್ರಭಾಕರ್, ನಟಿ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…