ಜಿಲ್ಲೆಗಳು

ಮೈಸೂರು ದಸರಾದಲ್ಲಿ ಇಂದು

ದಸರಾ ಮಹೋತ್ಸವ ಉದ್ಘಾಟನೆ

ಬೆಳಿಗ್ಗೆ ೯.೪೫ಕ್ಕೆ, ಉದ್ಘಾಟನೆ-ಭಾರತ ರಾಷ್ಟ್ರಪತಿ ದ್ರೌಪದಿ ಮುರ್ಮು, ಅಧ್ಯಕ್ಷತೆ- ಶಾಸಕ ಜಿ.ಟಿ.ದೇವೇಗೌಡ, ಉಪಸ್ಥಿತಿ-ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ನಿರ್ಮಲ ಸೀತಾರಾಮನ್, ಪ್ರಹ್ಲಾದ್ ಜೋಶಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಸಚಿವ ಎ.ನಾರಾಯಣಸ್ವಾಮಿ, ಭಗವಂತ ಖೂಬಾ, ಮುಖ್ಯ ಅತಿಥಿಗಳು-ಸಚಿವರಾದ ಎಸ್.ಟಿ.ಸೋಮಶೇಖರ್, ವಿ.ಸುನೀಲ್‌ಕುಮಾರ್, ಶಶಿಕಲಾ ಜೊಲ್ಲೆ, ಆನಂದ್ ಸಿಂಗ್, ಮಹಾಪೌರ ಶಿವಕುಮಾರ್, ಸ್ಥಳ-ಚಾಮುಂಡಿಬೆಟ್ಟ.


ಕೈಗಾರಿಕಾ ವಿಚಾರಸಂಕಿರಣ ಉದ್ಘಾಟನೆ

ಮಧ್ಯಾಹ್ನ ೧೨ಕ್ಕೆ, ಉದ್ಘಾಟನೆ- ಸಚಿವ ಮುರುಗೇಶ್ ನಿರಾಣಿ, ಸ್ಥಳ-ವಿಜ್ಞಾನ ಭವನ, ಮಾನಸಗಂಗೋತ್ರಿ.


ಚಲನಚಿತ್ರೋತ್ಸವ ಉದ್ಘಾಟನೆ

ಮಧ್ಯಾಹ್ನ ೧೨.೩೦ಕ್ಕೆ, ಉದ್ಘಾಟನೆ-ನಟ ಶಿವರಾಜ್‌ಕುಮಾರ್, ಸ್ಥಳ-ಕಲಾಮಂದಿರ.


ಫಲಪುಷ್ಪ ಪ್ರದರ್ಶನ ಉದ್ಘಾಟನೆ

ಮಧ್ಯಾಹ್ನ ೧೨.೩೦ಕ್ಕೆ, ಉದ್ಘಾಟನೆ-ತೋಟಗಾರಿಕಾ ಸಚಿವ ಮುನಿರತ್ನ, ಸ್ಥಳ- ಕುಪ್ಪಣ್ಣ ಪಾರ್ಕ್.


ಆಹಾರ ಮೇಳ ಉದ್ಘಾಟನೆ

ಮಧ್ಯಾಹ್ನ ೧ಕ್ಕೆ, ಉದ್ಘಾಟನೆ -ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸ್ಥಳ-ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ.


ದಸರಾ ಕುಸ್ತಿ ಪಂದ್ಯಾವಳಿ ಉದ್ಘಾಟನೆ

ಮಧ್ಯಾಹ್ನ ೩.೩೦ಕ್ಕೆ, ಉದ್ಘಾಟನೆ-ಬಸವರಾಜ ಬೊಮ್ಮಾಯಿ, ಸ್ಥಳ-ಶ್ರೀ ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ.


ವಸ್ತುಪ್ರದರ್ಶನ ಉದ್ಘಾಟನೆ

ಸಂಜೆ ೪ಕ್ಕೆ, ಉದ್ಘಾಟನೆ- ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಸ್ಥಳ- ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣ.


ಯೋಗ ದಸರಾ ಉದ್ಘಾಟನೆ

ಸಂಜೆ ೫ಕ್ಕೆ, ಉದ್ಘಾಟನೆ-ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸ್ಥಳ-ಓವಲ್ ಮೈದಾನ.


ಫಲಪುಷ್ಪ ಪ್ರದರ್ಶನ ಉದ್ಘಾಟನೆ

ಸಂಜೆ ೫.೩೦ಕ್ಕೆ, ಉದ್ಘಾಟನೆ- ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸ್ಥಳ-ಅರಮನೆ ಆವರಣ.


ರಾಜ್ಯಮಟ್ಟದ ಶಿಲ್ಪ ಚಿತ್ರಕಲೆ ಪ್ರದರ್ಶನ ಉದ್ಘಾಟನೆ

ಸಂಜೆ ೫.೩೦ಕ್ಕೆ, ಉದ್ಘಾಟನೆ- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಸ್ಥಳ-ಕಲಾಮಂದಿರ.


ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ

ಸಂಜೆ ೬ಕ್ಕೆ, ಉದ್ಘಾಟನೆ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಾಂಸ್ಕೃತಿಕ ಕಾರ್ಯಕ್ರಮ-ನಾದಸ್ವರ-ಯದುನಾಥ್ ಮತ್ತು ಗುರುರಾಜ್ ತಂಡ, ವೀರಭದ್ರ ಕುಣಿತ- ಕಿರಾಳು ಮಹೇಶ್, ನೃತ್ಯ ರೂಪಕ ಅಮೃತ ಭಾರತಿಗೆ ಕನ್ನಡದಾರತಿ- ಬೆಂಗಳೂರು ಸಪ್ತಸ್ವರ ಆರ್ಟ್ಸ್ ಅಂಡ್ ಕ್ರಿಯೇಷನ್ಸ್, ಸುಗಮ ಸಂಗೀತ- ಮೈಸೂರು ಎಚ್.ಆರ್.ಲೀಲಾವತಿ, ಸ್ಥಳ-ಅರಮನೆ ಆವರಣ.
ಸಂಜೆ ೬ಕ್ಕೆ, ಫ್ಯೂಷನ್ ನೃತ್ಯ ವೈವಿಧ್ಯ-ಬದ್ರಿ ದಿವ್ಯ ಭೂಷಣ್ ತಂಡ, ಸ್ಥಳ-ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ.


ವಿದ್ಯುತ್ ದೀಪಾಲಂಕಾರ ಹಸಿರು ಕಲಾಮಂಟಪ ಉದ್ಘಾಟನೆ

ಸಂಜೆ ೬.೩೦ಕ್ಕೆ, ಉದ್ಘಾಟನೆ-ಇಂಧನ ಸಚಿವ ವಿ.ಸುನಿಲ್‌ಕುಮಾರ್, ಅಧ್ಯಕ್ಷತೆ-ಶಾಸಕ ಎಸ್.ಎ.ರಾಮದಾಸ್, ಅತಿಥಿಗಳು-ಮಹಾಪೌರ ಶಿವಕುಮಾರ್, ಉಪ ಮಹಾಪೌರರಾದ ಡಾ.ಜಿ.ರೂಪಾ, ಶಾಸಕರಾದ ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ತನ್ವೀರ್‌ಸೇಠ್, ಎಚ್.ಪಿ.ಮಂಜುನಾಥ್, ಡಾ.ಯತೀಂದ್ರ, ಬಿ.ಹರ್ಷವರ್ಧನ, ಎಂ.ಅಶ್ವಿನ್ ಕುಮಾರ್, ಸಾ.ರಾ.ಮಹೇಶ್, ಕೆ.ಮಹದೇವ್, ಅನಿಲ್ ಚಿಕ್ಕಮಾದು, ಎಚ್.ವಿಶ್ವನಾಥ್, ಮರಿತಿಬ್ಬೇಗೌಡ, ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಸಂಸದ ಪ್ರತಾಪ್ ಸಿಂಹ, ಸ್ಥಳ-ನ್ಯೂ ಸಯ್ಯಾಜಿರಾವ್ ರಸ್ತೆ,


ಸಮರಕಥಾ ನಾಟಕ

ಸಂಜೆ ೬.೩೦ಕ್ಕೆ, ಸಮರಕಥಾ ನಾಟಕ, ರಚನೆ-ನಿರ್ದೇಶನ, ಜಿ.ಕೆ.ನಂದಕುಮಾರ್, ಮಾರ್ಗದರ್ಶನ-ಕೇರಳದ ವಿನೋದ್ ಕಡಂಗಲ್, ತಂಡ-ಭಾರತೀಯ ರಂಗವಿದ್ಯಾಲಯ, ಸ್ಥಳ-ಭೂಮಿಗೀತ.

andolanait

Recent Posts

ಎಸ್‌ಐಆರ್‌ | ಬಿಜೆಪಿಯಿಂದ ಅನಗತ್ಯ ಆರೋಪ ; ಎಂ.ಲಕ್ಷ್ಮಣ್‌ ಕಿಡಿ

ಮೈಸೂರು : ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…

4 hours ago

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ…

6 hours ago

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

9 hours ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

9 hours ago

ಊರೊಳಗೆ ಬೆರೆತು ಜನರ ಬಣ್ಣವೇ ಆದ ಕೆ.ಟಿ.ಶಿವಪ್ರಸಾದ್

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…

10 hours ago

ಅಮೆರಿಕ ಎಂಬ ಪ್ರಯೋಗಕ್ಕೆ ಇನ್ನೂರೈವತ್ತು ವಸಂತಗಳು

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…

10 hours ago