ಮೈಸೂರು: ಅಲ್ಲಿ ದಸರಾ ಜಂಬೂ ಸವಾರಿಯಲ್ಲಿ ಕಾಣುವ ಎಲ್ಲ ಆಕರ್ಷಣೆಗಳಿದ್ದವು. ಗಂಭೀರ ನಡೆಯ ಗಜಪಡೆಯಿತ್ತು. ಅತ್ಯಾಕರ್ಷಕ ಸ್ತಬ್ಧ ಚಿತ್ರಗಳಿದ್ದವು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಗಜಪಡೆಗೆ ಪುಷ್ಪಾರ್ಚನೆಯನ್ನೂ ಮಾಡಿದರು.ಚಿನ್ನದ ಅಂಬಾರಿ ಹೊರತುಪಡಿಸಿ ಅಲ್ಲಿ ಮಿನಿ ದಸರಾದ ಎಲ್ಲ ತುಣುಕುಗಳಿದ್ದವು.
ಪ್ರವಾಸಿಗರ ಮನ ಸೆಳೆದ ಕಲಾತಂಡಗಳು
ಇದೇ ಸಂದರ್ಭದಲ್ಲಿ ನಾನಾ ರಾಜ್ಯಗಳ ಸಂಸ್ಕೃತಿಗಳನ್ನು ಬಿಂಬಿಸುವ ವೇಷಭೂಷಣಗಳು ಎಲ್ಲರ ಗಮನಸೆಳೆದವು. ಬ್ಯಾಂಡ್ಸೆಟ್, ಡೊಳ್ಳುಕುಣಿತ , ಕಂಸಾಳೆನೃತ್ಯ, ತಮಟೆವಾದನ, ಹುಲಿವೇಷ, ಕಲಾ ತಂಡಗಳು ಮೆರವಣಿಗೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡು ನೋಡುಗರ ಗಮನ ಸೆಳೆದವು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…