ಮೈಸೂರು :ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2022 ರ ದಸರಾ ಗಜಪಡೆಗಳಿಗೆ ಮೈಸೂರಿನ ಧನ್ವಂತ್ರಿ ರಸ್ತೆಯಲ್ಲಿರುವ ತೂಕ ಹಾಕುವ ವೇವ್ ಬ್ರಿಡ್ಜ್ ನಲ್ಲಿ ಆನೆಗಳಿಗೆ ತೂಕ ಹಾಕುವ ಪ್ರಕ್ರಿಯೆ ನಡೆಯಿತು.
ಈ ಬಾರಿಯೂ ಮಾಜಿ ಕ್ಯಾಪ್ಟನ್ ಅರ್ಜನನೇ ಬಲಶಾಲಿಯಾಗಿದ್ದು, 5660 ಕೆ.ಜಿ ಹೊಂದಿರುವ ಅರ್ಜುನ. ಹಾಗೂ ಕಾವೇರಿ 3100, ಕ್ಯಾಪ್ಟನ್ ಅಭಿಮನ್ಯು 4770,
ಮಹೇಂದ್ರ 4250, ಲಕ್ಷ್ಮೀ 2920, ಚೈತ್ರ 3050, ಭೀಮ 3920, ಧನಂಜಯ 4810, ಗೋಪಾಲಸ್ವಾಮಿ 5140 ತೂಕಗಳನ್ನು ಹೊಂದಿವೆ.
ಆನೆಗಳಿಗೆ ನಾಳೆ ಮತ್ತು ನಾಳಿದ್ದು ಅರಮನೆ ಒಳಗಡೆ ತಾಲೀಮು.
14 ರಿಂದ ಅರಮನೆಯಿಂದ ಬನ್ನಿಮಂಟಪದವರೆಗೆ ತಾಲೀಮು ಆರಂಭವಾಗುತ್ತದೆ. ಆನೆಗಳ ತೂಕ ಹೆಚ್ಚಿಸುವುದು ನಮ್ಮ ಉದ್ದೇಶವಲ್ಲಾ. ಆನೆಗಳನ್ನ ಆರೋಗ್ಯವಾಗಿ ನೋಡಿಕೊಳ್ಳುವುದು ನಮ್ಮ ಉದ್ದೇಶ.
ಆನೆಗಳಿಗೆ ಈಗ ಪ್ರೋಟಿನ್ ಆಹಾರ ಹೆಚ್ಚಿಸುತ್ತೇವೆ.
ದಸರಾ ಮುಗಿಯುದರೊಳಗಡೆ ಈ ಎಲ್ಲಾ ಆನೆಗಳ ತೂಕ ಹೆಚ್ಚು ಕಮ್ಮಿ 500 ಕೆ.ಜಿ ಹೆಚ್ಚಾಗುತ್ತದೆ. ಎಂದು
ಆನೆಗಳ ತೂಕದ ಬಳಿಕ ಡಿಸಿಎಫ್ ಕರಿಕಾಳನ್ ಹೇಳಿಕೆ ನೀಡಿದ್ದಾರೆ.
ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…
ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…
ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್ಸಿಎಲ್ ಮುಂದಾಗಿತ್ತು. ಆದರೆ…
ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…
ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್ಗೌಡ…
ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…