ಮೈಸೂರು :ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2022 ರ ದಸರಾ ಗಜಪಡೆಗಳಿಗೆ ಮೈಸೂರಿನ ಧನ್ವಂತ್ರಿ ರಸ್ತೆಯಲ್ಲಿರುವ ತೂಕ ಹಾಕುವ ವೇವ್ ಬ್ರಿಡ್ಜ್ ನಲ್ಲಿ ಆನೆಗಳಿಗೆ ತೂಕ ಹಾಕುವ ಪ್ರಕ್ರಿಯೆ ನಡೆಯಿತು.
ಈ ಬಾರಿಯೂ ಮಾಜಿ ಕ್ಯಾಪ್ಟನ್ ಅರ್ಜನನೇ ಬಲಶಾಲಿಯಾಗಿದ್ದು, 5660 ಕೆ.ಜಿ ಹೊಂದಿರುವ ಅರ್ಜುನ. ಹಾಗೂ ಕಾವೇರಿ 3100, ಕ್ಯಾಪ್ಟನ್ ಅಭಿಮನ್ಯು 4770,
ಮಹೇಂದ್ರ 4250, ಲಕ್ಷ್ಮೀ 2920, ಚೈತ್ರ 3050, ಭೀಮ 3920, ಧನಂಜಯ 4810, ಗೋಪಾಲಸ್ವಾಮಿ 5140 ತೂಕಗಳನ್ನು ಹೊಂದಿವೆ.
ಆನೆಗಳಿಗೆ ನಾಳೆ ಮತ್ತು ನಾಳಿದ್ದು ಅರಮನೆ ಒಳಗಡೆ ತಾಲೀಮು.
14 ರಿಂದ ಅರಮನೆಯಿಂದ ಬನ್ನಿಮಂಟಪದವರೆಗೆ ತಾಲೀಮು ಆರಂಭವಾಗುತ್ತದೆ. ಆನೆಗಳ ತೂಕ ಹೆಚ್ಚಿಸುವುದು ನಮ್ಮ ಉದ್ದೇಶವಲ್ಲಾ. ಆನೆಗಳನ್ನ ಆರೋಗ್ಯವಾಗಿ ನೋಡಿಕೊಳ್ಳುವುದು ನಮ್ಮ ಉದ್ದೇಶ.
ಆನೆಗಳಿಗೆ ಈಗ ಪ್ರೋಟಿನ್ ಆಹಾರ ಹೆಚ್ಚಿಸುತ್ತೇವೆ.
ದಸರಾ ಮುಗಿಯುದರೊಳಗಡೆ ಈ ಎಲ್ಲಾ ಆನೆಗಳ ತೂಕ ಹೆಚ್ಚು ಕಮ್ಮಿ 500 ಕೆ.ಜಿ ಹೆಚ್ಚಾಗುತ್ತದೆ. ಎಂದು
ಆನೆಗಳ ತೂಕದ ಬಳಿಕ ಡಿಸಿಎಫ್ ಕರಿಕಾಳನ್ ಹೇಳಿಕೆ ನೀಡಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…