ಮೈಸೂರು :ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2022 ರ ದಸರಾ ಗಜಪಡೆಗಳಿಗೆ ಮೈಸೂರಿನ ಧನ್ವಂತ್ರಿ ರಸ್ತೆಯಲ್ಲಿರುವ ತೂಕ ಹಾಕುವ ವೇವ್ ಬ್ರಿಡ್ಜ್ ನಲ್ಲಿ ಆನೆಗಳಿಗೆ ತೂಕ ಹಾಕುವ ಪ್ರಕ್ರಿಯೆ ನಡೆಯಿತು.
ಈ ಬಾರಿಯೂ ಮಾಜಿ ಕ್ಯಾಪ್ಟನ್ ಅರ್ಜನನೇ ಬಲಶಾಲಿಯಾಗಿದ್ದು, 5660 ಕೆ.ಜಿ ಹೊಂದಿರುವ ಅರ್ಜುನ. ಹಾಗೂ ಕಾವೇರಿ 3100, ಕ್ಯಾಪ್ಟನ್ ಅಭಿಮನ್ಯು 4770,
ಮಹೇಂದ್ರ 4250, ಲಕ್ಷ್ಮೀ 2920, ಚೈತ್ರ 3050, ಭೀಮ 3920, ಧನಂಜಯ 4810, ಗೋಪಾಲಸ್ವಾಮಿ 5140 ತೂಕಗಳನ್ನು ಹೊಂದಿವೆ.
ಆನೆಗಳಿಗೆ ನಾಳೆ ಮತ್ತು ನಾಳಿದ್ದು ಅರಮನೆ ಒಳಗಡೆ ತಾಲೀಮು.
14 ರಿಂದ ಅರಮನೆಯಿಂದ ಬನ್ನಿಮಂಟಪದವರೆಗೆ ತಾಲೀಮು ಆರಂಭವಾಗುತ್ತದೆ. ಆನೆಗಳ ತೂಕ ಹೆಚ್ಚಿಸುವುದು ನಮ್ಮ ಉದ್ದೇಶವಲ್ಲಾ. ಆನೆಗಳನ್ನ ಆರೋಗ್ಯವಾಗಿ ನೋಡಿಕೊಳ್ಳುವುದು ನಮ್ಮ ಉದ್ದೇಶ.
ಆನೆಗಳಿಗೆ ಈಗ ಪ್ರೋಟಿನ್ ಆಹಾರ ಹೆಚ್ಚಿಸುತ್ತೇವೆ.
ದಸರಾ ಮುಗಿಯುದರೊಳಗಡೆ ಈ ಎಲ್ಲಾ ಆನೆಗಳ ತೂಕ ಹೆಚ್ಚು ಕಮ್ಮಿ 500 ಕೆ.ಜಿ ಹೆಚ್ಚಾಗುತ್ತದೆ. ಎಂದು
ಆನೆಗಳ ತೂಕದ ಬಳಿಕ ಡಿಸಿಎಫ್ ಕರಿಕಾಳನ್ ಹೇಳಿಕೆ ನೀಡಿದ್ದಾರೆ.
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…