ನವದೆಹಲಿ: ದಕ್ಷಿಣ ಭಾರತದಲ್ಲೂ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಚೆನ್ನೈ, ಬೆಂಗಳೂರು ಹಾಗೂ ಮೈಸೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಶೀಘ್ರವೇ ಆರಂಭವಾಗಲಿದೆ.
ಈಗಾಗಲೇ ದೇಶದಲ್ಲಿ ನಾಲ್ಕು ಕಡೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭಿಸಿವೆ. ಇದೀಗ ಐದನೇ ರೈಲನ್ನು ದಕ್ಷಿಣ ಭಾರತದ ಪ್ರಮುಖ ನಗರಗಳಾದ ಚೆನ್ನೈ, ಬೆಂಗಳೂರು ಹಾಗೂ ಮೈಸೂರು ಮಧ್ಯೆ ಪ್ರಾರಂಭಿಸಲು ಯೋಜಿಸಲಾಗಿದೆ. ಇದೇ ನವೆಂಬರ್ 10ರಂದು ಈ ಮೂರು ನಗರಗಳನ್ನು ಸಂದಿಸುವ ರೈಲು ಆರಂಭವಾಗುವ ನಿರೀಕ್ಷೆ ಇದೆ.
ಇತೀಚಿಗಷ್ಟೆ ಪ್ರಧಾನಿ ನರೇಂದ್ರ ಮೋದಿ ದೇಶದ ನಾಲ್ಕನೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಿದ್ದರು. ಹಿಮಾಚಲ ಪ್ರದೇಶದ ಉನಾ ಹಾಗೂ ದೆಹಲಿ ಮಧ್ಯೆ ಈ ರೈಲಿಗೆ ಹಸಿರು ನಿಶಾನೆಯನ್ನು ಮೋದಿ ತೋರಿಸಿದ್ದರು. ಇನ್ನು, ಈಗಾಗಲೇ ಗುಜರಾತ್ನ ಗಾಂಧಿ ನಗರ ಮತ್ತು ಮಹಾರಾಷ್ಟ್ರದ ಮುಂಬೈ ಹಾಗೂ ವಾರಾಣಸಿ ಹಾಗೂ ದೆಹಲಿ ನಡುವೆ ಸೆಮಿ ಹೈಸ್ಪೀಡ್ ರೈಲು ಸಂಚರಿಸುತ್ತಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…