ನವದೆಹಲಿ: ದಕ್ಷಿಣ ಭಾರತದಲ್ಲೂ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಚೆನ್ನೈ, ಬೆಂಗಳೂರು ಹಾಗೂ ಮೈಸೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಶೀಘ್ರವೇ ಆರಂಭವಾಗಲಿದೆ.
ಈಗಾಗಲೇ ದೇಶದಲ್ಲಿ ನಾಲ್ಕು ಕಡೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭಿಸಿವೆ. ಇದೀಗ ಐದನೇ ರೈಲನ್ನು ದಕ್ಷಿಣ ಭಾರತದ ಪ್ರಮುಖ ನಗರಗಳಾದ ಚೆನ್ನೈ, ಬೆಂಗಳೂರು ಹಾಗೂ ಮೈಸೂರು ಮಧ್ಯೆ ಪ್ರಾರಂಭಿಸಲು ಯೋಜಿಸಲಾಗಿದೆ. ಇದೇ ನವೆಂಬರ್ 10ರಂದು ಈ ಮೂರು ನಗರಗಳನ್ನು ಸಂದಿಸುವ ರೈಲು ಆರಂಭವಾಗುವ ನಿರೀಕ್ಷೆ ಇದೆ.
ಇತೀಚಿಗಷ್ಟೆ ಪ್ರಧಾನಿ ನರೇಂದ್ರ ಮೋದಿ ದೇಶದ ನಾಲ್ಕನೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಿದ್ದರು. ಹಿಮಾಚಲ ಪ್ರದೇಶದ ಉನಾ ಹಾಗೂ ದೆಹಲಿ ಮಧ್ಯೆ ಈ ರೈಲಿಗೆ ಹಸಿರು ನಿಶಾನೆಯನ್ನು ಮೋದಿ ತೋರಿಸಿದ್ದರು. ಇನ್ನು, ಈಗಾಗಲೇ ಗುಜರಾತ್ನ ಗಾಂಧಿ ನಗರ ಮತ್ತು ಮಹಾರಾಷ್ಟ್ರದ ಮುಂಬೈ ಹಾಗೂ ವಾರಾಣಸಿ ಹಾಗೂ ದೆಹಲಿ ನಡುವೆ ಸೆಮಿ ಹೈಸ್ಪೀಡ್ ರೈಲು ಸಂಚರಿಸುತ್ತಿದೆ.
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…
ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…
ನವದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ಬಿಗ್ ಶಾಕ್ ಎದುರಾಗಿದ್ದು, ರಾಘವ್ ಚಡ್ಡಾ ಸೇರಿದಂತೆ ಏಳು ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.…
ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್ಕೆಸಿಸಿಐನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ…
ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ…