ಮೈಸೂರು : ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಆ.6 ರಿಂದ 9 ರವರೆಗೆ ನಡೆದ 21ನೇ ರಾಜ್ಯಮಟ್ಟದ ವುಶು ಸಬ್ ಜೂನಿಯರ್ ವಿಭಾಗದಲ್ಲಿ ಮೈಸೂರಿನ ಪ್ರಣತಿ ಜಿ ಅವರು ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
2ನೇ ತರಗತಿ ಓದುತ್ತಿರುವ ಪ್ರಣತಿಗೆ ಇದು ಸತತ ಮೂರನೇ ಚಿನ್ನದ ಪದಕವಾಗಿದೆ. ಪ್ರಣತಿಯ ಈ ಸಾಧನೆ ಮೈಸೂರಿಗರಿಗೆ ಹೆಮ್ಮೆ ತಂದಿದೆ. ಈ ಹಿದೆಯೂ ಕೂಡ ರಾಜ್ಯ ಮಟ್ಟದಲ್ಲಿ 2 ಗೋಲ್ಡ್ ಮೆಡೆಲ್ ಪಡೆದುಕೊಂಡಿದ್ದಾಳೆ. ರಾಷ್ಟ್ರಮಟ್ಟದಲ್ಲಿ ೨ ಬ್ರೌನ್ಸ್ ತನ್ನದಾಗಿಸಿಕೊಂಡಿದ್ದಾಳೆ . 2 ವರ್ಷಗಳಲ್ಲಿ 10 ರಿಂದ 12 ವುಶು ಸ್ಪರ್ಧೆಯಲ್ಲಿ ಭಾಗಿ.ನಾನು ಬೇರೆಯವರಿಗೆ ಸ್ಪೂರ್ತಿಯಾಗಬೇಕು ಎನ್ನುತ್ತಾಳೆ ಪ್ರಣತಿ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…