ಕುಪ್ಪಣ್ಣ ಪಾರ್ಕ್ ಫಲಪುಷ್ಪ ಪ್ರದರ್ಶನದಲ್ಲಿ ಪುನೀತ್ ಗೆ ಮರುಜೀವ
ಮೈಸೂರು: ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ದಸರೆಯ ಉದ್ಘಾಟನೆಗಾಗಿ ಅರಮನೆ ನಗರಕ್ಕೆ ಬರುತ್ತಿದ್ದಂತೆ ನಗರದಲ್ಲಿ ರಾಷ್ಟ್ರಪತಿಭವನವೂ ನಿರ್ಮಾಣವಾಗಿದೆ ! ಆದರೆ ಈ ಭವನದ ಸೌಂದರ್ಯವನ್ನು ವೀಕ್ಷಿಸಬಹುದೇ ಹೊರತು ತಂಗಲು ಸಾಧ್ಯವಿಲ್ಲ. ದಸರಾ ಅಂಗವಾಗಿ ನಗರದ ಕುಪ್ಪಣ್ಣ ಗಾರ್ಡನ್ನಲ್ಲಿ ಆಯೋಜನೆ ಮಾಡಲಾಗಿದ್ದ ಫಲಪಷ್ಪ ಪ್ರದರ್ಶನದಲ್ಲಿ ರಾಷ್ಟ್ರಪತಿ ಭವನ ಪ್ರಧಾನ ಆಕರ್ಷಣೆಯಾಗಿದೆ.
7 ಅಡಿಯ ಜೇನುಹುಳು, 12 ಅಡಿಯ ಜಿರಾಫೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ಹಲವು ಗೊಂಬೆಗಳನ್ನು ಹೂವಿನಿಂದ ಅಲಂಕರಿಸಲಾಗಿದ್ದು ನೋಡುಗರ ಮೈ ಮನಗಳನ್ನು ಪುಳಕಿತಗೊಳಿಸುತ್ತಿದೆ. 7 ಅಡಿ ದಪ್ಪ ಮೆಣಸಿನ ಕಾಯಿಯಿಂದ ನಿರ್ಮಿಸಿದ ಮನೆ ಇತರ ವೈವಿಧ್ಯಮಯ ಹೂವಿನ ಕಲಾಕೃತಿಗಳು ನೋಡುಗರ ಗಮನ ಸೆಳೆಯುತ್ತಿದೆ.
ಇಲಾಖೆಯಿಂದ 50ಸಾವಿರಕ್ಕೂ ಹೆಚ್ಚು ಹೂವಿನ ಗಿಡಗಳನ್ನು ಬೆಳೆದಿದ್ದು ಇಡೀ ಕುಪ್ಪಣ್ಣ ಪಾರ್ಕ್ ಹೂವುಗಳಿಂದ ಅಲಂಕೃತವಾಗಿದೆ. ಪ್ರತಿದಿನ ಸಂಜೆಯ ವೇಳೆ ಅನೇಕ ಮನರಂಜನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಎಲ್.ನಾಗೇಂದ್ರ, ಜಿಲ್ಲಾಧಿಕಾರಿ ಬಗಾದಿ ಗೌತಮ್, ಜಿಪಂ ಸಿಇಓ ಪೂರ್ಣಿಮಾ, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ಗೌಡ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರುದ್ರೇಶ್, ಮೇಯರ್ ಶಿವಕುಮಾರ್, ಮೈ.ವಿ.ಶಂಕರ್, ಹಿರಿಯ ಸಹಾಯಕ ನಿರ್ದೇಶರಾದ ಸುವೇಧಾ ಮತ್ತಿತರರು ಹಾಜರಿದ್ದರು.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…