ಜಿಲ್ಲೆಗಳು

ಬೆಂಗಳೂರು-ಮೈಸೂರು ಹೆದ್ದಾರಿಗೆ ಕಾವೇರಿ ಎಕ್ಸ್​​ಪ್ರೆಸ್ ವೇ ಎಂದು ನಾಮಕರಣ ಮಾಡಲು ಪ್ರತಾಪ್ ಸಿಂಹ ಮನವಿ

ಮೈಸೂರು: ಬೆಂಗಳೂರು – ಮೈಸೂರು ನಡುವಿನ ದಶಪಥ ಹೆದ್ದಾರಿಗೆ ಕಾವೇರಿ ಎಕ್ಸ್ ಪ್ರೆಸ್ ವೇ ಎಂದು ನಾಮಕರಣ ಮಾಡುವಂತೆ ಸಂಸದ ಪ್ರತಾಪ್ ಸಿಂಹ ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. 

ಮೈಸೂರು : ಬೆಂಗಳೂರು – ಮೈಸೂರು ನಡುವಿನ ದಶಪಥ ಹೆದ್ದಾರಿಗೆ ಕಾವೇರಿ ಎಕ್ಸ್​​ಪ್ರೆಸ್ ವೇ ಎಂದು ನಾಮಕರಣ ಮಾಡುವಂತೆ ಸಂಸದ ಪ್ರತಾಪ್ ಸಿಂಹ ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಇಂದು ಸಂಸದ ಪ್ರತಾಪ ಸಿಂಹ ಅವರು ದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದ ಪ್ರತಾಪ ಸಿಂಹ ಮಾಹಿತಿ ನೀಡಿದ್ದಾರೆ.ಈ ಸಂದರ್ಭದಲ್ಲಿ ರಾಜ್ಯದ ಕೆಲವು ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿ ಎಂದು ಘೋಷಿಸುವಂತೆ ಕೇಂದ್ರ ಸಚಿವ ಗಡ್ಕರಿ ಮನವಿ ಸಲ್ಲಿಸಿದರು.

ಚೆನ್ನರಾಯಪಟ್ಟಣ-ಹೊಳೆನರಸೀಪುರ-ಅರಕಲಗೂಡು-ಕೊಡ್ಲಿಪೇಟೆ-ಮಡಿಕೇರಿ-ವಿರಾಜಪೇಟೆ ಮಾರ್ಗವಾಗಿ ಮಾಕುಟ್ಟ (ಕೇರಳ ಬಾರ್ಡರ್) ಸಂಪರ್ಕಿಸುವ ರಸ್ತೆ.ಮೈಸೂರು—ಹುಣಸೂರು-ಗೋಣಿಕೊಪ್ಪ ಮಾರ್ಗವಾಗಿ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ.ಕೆಳಪಟ್ಟ-ಮಾನಂದವಾಡಿ-ಹೆಚ್.ಡಿ.ಕೋಟೆ-ಜಯಪುರ ಮಾರ್ಗವಾಗಿ ಮೈಸೂರು ಸಂಪರ್ಕಿಸುವ ರಸ್ತೆ.ಶ್ರೀರಂಗಪಟ್ಟಣ-ಕೆ.ಆರ್.ಪೇಟೆ-ಚನ್ನರಾಯಪಟ್ಟಣ ಮಾರ್ಗವಾಗಿ ಅರಸೀಕೆರೆ ಸಂಪರ್ಕಿಸುವ ರಸ್ತೆ.ಮಳವಳ್ಳಿಯಿಂದ ಮೈಸೂರು ಸಂಪರ್ಕಿಸುವ ರಸ್ತೆ.ಪಾಂಡವಪುರ ಅರಸೀಕೆರೆ ಮಾರ್ಗವಾಗಿ ಕೆ.ಆರ್.ಪೇಟೆ ಸಂಪರ್ಕಿಸುವ ರಸ್ತೆ.

 

andolanait

Recent Posts

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

16 mins ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

28 mins ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

60 mins ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

2 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

2 hours ago

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

10 hours ago