ಮೈಸೂರು: ಬೆಂಗಳೂರು – ಮೈಸೂರು ನಡುವಿನ ದಶಪಥ ಹೆದ್ದಾರಿಗೆ ಕಾವೇರಿ ಎಕ್ಸ್ ಪ್ರೆಸ್ ವೇ ಎಂದು ನಾಮಕರಣ ಮಾಡುವಂತೆ ಸಂಸದ ಪ್ರತಾಪ್ ಸಿಂಹ ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಮೈಸೂರು : ಬೆಂಗಳೂರು – ಮೈಸೂರು ನಡುವಿನ ದಶಪಥ ಹೆದ್ದಾರಿಗೆ ಕಾವೇರಿ ಎಕ್ಸ್ಪ್ರೆಸ್ ವೇ ಎಂದು ನಾಮಕರಣ ಮಾಡುವಂತೆ ಸಂಸದ ಪ್ರತಾಪ್ ಸಿಂಹ ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಇಂದು ಸಂಸದ ಪ್ರತಾಪ ಸಿಂಹ ಅವರು ದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದ ಪ್ರತಾಪ ಸಿಂಹ ಮಾಹಿತಿ ನೀಡಿದ್ದಾರೆ.ಈ ಸಂದರ್ಭದಲ್ಲಿ ರಾಜ್ಯದ ಕೆಲವು ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿ ಎಂದು ಘೋಷಿಸುವಂತೆ ಕೇಂದ್ರ ಸಚಿವ ಗಡ್ಕರಿ ಮನವಿ ಸಲ್ಲಿಸಿದರು.
ಚೆನ್ನರಾಯಪಟ್ಟಣ-ಹೊಳೆನರಸೀಪುರ-ಅರಕಲಗೂಡು-ಕೊಡ್ಲಿಪೇಟೆ-ಮಡಿಕೇರಿ-ವಿರಾಜಪೇಟೆ ಮಾರ್ಗವಾಗಿ ಮಾಕುಟ್ಟ (ಕೇರಳ ಬಾರ್ಡರ್) ಸಂಪರ್ಕಿಸುವ ರಸ್ತೆ.ಮೈಸೂರು—ಹುಣಸೂರು-ಗೋಣಿಕೊಪ್ಪ ಮಾರ್ಗವಾಗಿ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ.ಕೆಳಪಟ್ಟ-ಮಾನಂದವಾಡಿ-ಹೆಚ್.ಡಿ.ಕೋಟೆ-ಜಯಪುರ ಮಾರ್ಗವಾಗಿ ಮೈಸೂರು ಸಂಪರ್ಕಿಸುವ ರಸ್ತೆ.ಶ್ರೀರಂಗಪಟ್ಟಣ-ಕೆ.ಆರ್.ಪೇಟೆ-ಚನ್ನರಾಯಪಟ್ಟಣ ಮಾರ್ಗವಾಗಿ ಅರಸೀಕೆರೆ ಸಂಪರ್ಕಿಸುವ ರಸ್ತೆ.ಮಳವಳ್ಳಿಯಿಂದ ಮೈಸೂರು ಸಂಪರ್ಕಿಸುವ ರಸ್ತೆ.ಪಾಂಡವಪುರ ಅರಸೀಕೆರೆ ಮಾರ್ಗವಾಗಿ ಕೆ.ಆರ್.ಪೇಟೆ ಸಂಪರ್ಕಿಸುವ ರಸ್ತೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…