ಮೈಸೂರು: ಬೆಂಗಳೂರು – ಮೈಸೂರು ನಡುವಿನ ದಶಪಥ ಹೆದ್ದಾರಿಗೆ ಕಾವೇರಿ ಎಕ್ಸ್ ಪ್ರೆಸ್ ವೇ ಎಂದು ನಾಮಕರಣ ಮಾಡುವಂತೆ ಸಂಸದ ಪ್ರತಾಪ್ ಸಿಂಹ ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಮೈಸೂರು : ಬೆಂಗಳೂರು – ಮೈಸೂರು ನಡುವಿನ ದಶಪಥ ಹೆದ್ದಾರಿಗೆ ಕಾವೇರಿ ಎಕ್ಸ್ಪ್ರೆಸ್ ವೇ ಎಂದು ನಾಮಕರಣ ಮಾಡುವಂತೆ ಸಂಸದ ಪ್ರತಾಪ್ ಸಿಂಹ ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಇಂದು ಸಂಸದ ಪ್ರತಾಪ ಸಿಂಹ ಅವರು ದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದ ಪ್ರತಾಪ ಸಿಂಹ ಮಾಹಿತಿ ನೀಡಿದ್ದಾರೆ.ಈ ಸಂದರ್ಭದಲ್ಲಿ ರಾಜ್ಯದ ಕೆಲವು ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿ ಎಂದು ಘೋಷಿಸುವಂತೆ ಕೇಂದ್ರ ಸಚಿವ ಗಡ್ಕರಿ ಮನವಿ ಸಲ್ಲಿಸಿದರು.
ಚೆನ್ನರಾಯಪಟ್ಟಣ-ಹೊಳೆನರಸೀಪುರ-ಅರಕಲಗೂಡು-ಕೊಡ್ಲಿಪೇಟೆ-ಮಡಿಕೇರಿ-ವಿರಾಜಪೇಟೆ ಮಾರ್ಗವಾಗಿ ಮಾಕುಟ್ಟ (ಕೇರಳ ಬಾರ್ಡರ್) ಸಂಪರ್ಕಿಸುವ ರಸ್ತೆ.ಮೈಸೂರು—ಹುಣಸೂರು-ಗೋಣಿಕೊಪ್ಪ ಮಾರ್ಗವಾಗಿ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ.ಕೆಳಪಟ್ಟ-ಮಾನಂದವಾಡಿ-ಹೆಚ್.ಡಿ.ಕೋಟೆ-ಜಯಪುರ ಮಾರ್ಗವಾಗಿ ಮೈಸೂರು ಸಂಪರ್ಕಿಸುವ ರಸ್ತೆ.ಶ್ರೀರಂಗಪಟ್ಟಣ-ಕೆ.ಆರ್.ಪೇಟೆ-ಚನ್ನರಾಯಪಟ್ಟಣ ಮಾರ್ಗವಾಗಿ ಅರಸೀಕೆರೆ ಸಂಪರ್ಕಿಸುವ ರಸ್ತೆ.ಮಳವಳ್ಳಿಯಿಂದ ಮೈಸೂರು ಸಂಪರ್ಕಿಸುವ ರಸ್ತೆ.ಪಾಂಡವಪುರ ಅರಸೀಕೆರೆ ಮಾರ್ಗವಾಗಿ ಕೆ.ಆರ್.ಪೇಟೆ ಸಂಪರ್ಕಿಸುವ ರಸ್ತೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…