ಜಿಲ್ಲೆಗಳು

ಅರ್ಧ ಅಡಿ ನೀರಿನಲ್ಲಿ ಶಾಸಕ ಎನ್‌ ಮಹೇಶ್‌ “ತೆಪ್ಪೋತ್ಸವ”

ಹನೂರು: ವಿಧಾನಸಭಾ ಕ್ಷೇತ್ರದ ಮಿಣ್ಯಂ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಶಾಸಕ ಆರ್ ನರೇಂದ್ರ 2ಅಡಿ ನೀರಿನಲ್ಲಿ ತಮ್ಮ ಚಪ್ಪಲಿಯನ್ನು ಕೈಯಲ್ಲಿಡಿದುಕೊಂಡು ಹಳ್ಳ ದಾಟುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

ಕೊಳ್ಳೇಗಾಲ ಶಾಸಕ ಎನ್ ಮಹೇಶ್ ರವರು ಸುವರ್ಣಾವತಿ ಹೊಳೆ ಉಕ್ಕಿ ಹರಿದ ಪರಿಣಾಮ ಮಾಂಬಳ್ಳಿ ಗ್ರಾಮದ ಕೆಲವು ಬಡಾವಣೆಗಳಲ್ಲಿ ನೀರು ತುಂಬಿಕೊಂಡಿತ್ತು. ಇದನ್ನು ಪರಿಶೀಲನೆ ನಡೆಸಲು ತೆರಳಿದ್ದ ವೇಳೆ ರಸ್ತೆಯ ಮೇಲೆ ಕೇವಲ ಅರ್ಧ ಅಡಿ ನೀರಿದ್ದರೂ ಸಹ ತೆಪ್ಪದಲ್ಲಿ ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಆಕ್ರೋಶಕ್ಕೆ ಒಳಗಾಗಿದ್ದಾರೆ.

ಇತ್ತ ಹನೂರು ಶಾಸಕ ಆರ್ ನರೇಂದ್ರ ಮಂಗಳವಾರ ಸಂಜೆ ಸಿಡಿಲು ಬಡಿದು ಮೃತಪಟ್ಟಿದ್ದ ಕುಟುಂಬಕ್ಕೆ ಸಾಂತ್ವನ ತಿಳಿಸಲು ಮಿಣ್ಯಂ ಗ್ರಾಮಕ್ಕೆ ತೆರಳಿದ್ದ ವೇಳೆ ಹಳ್ಳದಲ್ಲಿ 2ಅಡಿಗೂ ಹೆಚ್ಚು ನೀರು ಹರಿಯುತ್ತಿತ್ತು .

ಈ ಹಿನ್ನೆಲೆ 2ಅಡಿ ನೀರಿನಲ್ಲಿ ತಮ್ಮ ಚಪ್ಪಲಿಯನ್ನು ಕೈಯಲ್ಲಿ ಹಿಡಿದುಕೊಂಡು ಹೋಗುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

andolanait

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

12 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

14 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

15 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

15 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

15 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

18 hours ago