ಚಾಮರಾಜನಗರ: ಕನ್ನಡ ನಾಡು,ನುಡಿ ಬೆಳವಣಿಗೆಯಲ್ಲಿ ಆಟೋ ಚಾಲಕರ ಪಾತ್ರ ಅಪಾರವಾದದ್ದು ಎಂದು ಕೆ ಐ ಆರ್ ಡಿ ಎಲ್ ಅಧ್ಯಕ್ಷ ಎಂ.ರುದ್ರೇಶ್ ಹೇಳಿದರು.
ನಗರದ ಭುವನೇಶ್ವರಿ ವೃತ್ತದಲ್ಲಿ ಜೈ ಭುವನೇಶ್ವರಿ ಆಟೋ ಚಾಲಕರ ಸಂಘ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ಆಟೋ ಚಾಲಕರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭುವನೇಶ್ವರಿ ಭಾವಚಿತ್ರ ಪುಷ್ಷಾರ್ಚನೆ ಮಾಡಿ ಮಾತನಾಡಿದರು.
ನಾನು ಸಹ ಆಟೋಚಾಲಕ ವೃತ್ತಯಿಂದ ರಾಜಕಾರಣಕ್ಕೆ ಬಂದಿದ್ದೇನೆ ನಿಮ್ಮಲ್ಲರ ಸಂಕಷ್ಟಗಳು ನನಗೂ ಅರಿವಿದೆ. ನಿಜವಾದ ಕನ್ನಡ ಪ್ರೇಮಿಗಳು ಆಟೋ ಚಾಲಕರಾಗಿದ್ದು, ತಮ್ಮ ಆಟೋಗಳಲ್ಲಿ ಕನ್ನಡ ಬರಹ, ಕನ್ನಡ ಭಾವುಟ, ಕನ್ನಡ ಗೀತೆಗಳನ್ನು ಹಾಕುವ ಮೂಲಕ ಕನ್ನಡ ಪ್ರೇಮ ಮೂಡಿಸುವ ಕೆಲಸವನ್ನು ನಿಸ್ವಾರ್ಥತೆಯಿಂದ ಮಾಡುತ್ತಿದ್ದಾರೆ. ಕನ್ನಡ ರಾಜ್ಯೋತ್ಸವದ ಶುಭಾಶಯ ಹೇಳಿದರು.
ಆಟೋಚಾಲಕರಿಗೆ ರುದ್ರೇಶ್ ಸಮವಸ್ತ್ರ ವಿತರಣೆ ಮಾಡಿದರು ಆಟೋ ಚಾಲಕರು ಭಾರೀಗಾತ್ರದ ಹೂವಿನ ಹಾರ ಕ್ರೇನ್ ಮೂಲಕ ರುದ್ರೇಶ್ ಅವರಿಗೆ ಹಾಕಿ ಅಭಿಮಾನ ಮೆರೆದರು.
ಕನ್ನಡ ರಾಜ್ಯೋತ್ಸವ ಅಂಗವಾಗಿ ನಡೆದ ಆಟೋಗಳ ಮೆರವಣಿಗೆಗೆ ಸ್ವತಹ ರುದ್ರೇಶ್ ಆಟೋ ಓಡಿಸುವ ಮೂಲಕ ಚಾಲನೆ ನೀಡಿದರು.
ಅಮರಾವತಿ : ಹಿಂದಿನ ವೈಎಸ್ಆರ್ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…
ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…
ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…
ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…
ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…