ನಾಗಮಂಗಲ: ನಿನ್ನೆ ರಾತ್ರಿ ಸುರಿದ ಮಳೆಗೆ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ ನೀರಿನಲ್ಲಿ ಮುಳುಗಡೆಯಾಗಿದೆ. ಈ ಸಂಬಧ
ಎಚ್ಚೆತ್ತುಕೊಳ್ಳದ ತಾಲ್ಲೂಕು ಆಡಳಿತ, ಪುರಸಭೆ ಮತ್ತು ಜನಪ್ರತಿನಿಧಿಗಳು.
ಖಾಯಂ ವ್ಯವಸ್ಥೆ ಕಲ್ಪಿಸದೆ ಕಾಲಹರಣ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಕೋಡಿ ನೀರು ಸರಾಗವಾಗಿ ಹರಿದು ಹೋಗಲು ಹಲವು ಅಡೆತಡೆ ರಾಜ ಕಾಲುವೆಗಳ ಒತ್ತುವರಿ. ಯಾವುದರ ಬಗ್ಗೆಯೂ ತಲೆಕೆಡಿಸಿಕೊಳ್ಳದ ಪುರಸಭೆ, ನೀರಾವರಿ ಇಲಾಖೆಯ ಅಧಿಕಾರಿ ವರ್ಗದ ವಿರುದ್ಧ ಬೇಸರ ಹೊರಹಾಕಿದ್ದಾರೆ.
ಬಳಿಕ ಶಾಸಕ ಸುರೇಶ್ ಗೌಡ ಸ್ಥಳಕ್ಕೆ ಭೇಟಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಚೀಫ್ ಇಂಜಿನಿಯರ್ ರವೀಂದ್ರ ರಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ ಶಾಸಕ. ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ತೋರಿಸಿದ ಶಾಸಕ. ರಾಜಕಾಲುವೆಯನ್ನು ರಾಷ್ಟ್ರೀಯ ಹೆದ್ದಾರಿಯವರು ಕಿರಿದು ಮಾಡಿದ ಪರಿಣಾಮ ಸಮಸ್ಯೆ ಎದುರಾಗಿದೆ. ಈ ಬಗ್ಗೆ ಕ್ರಮವಹಿಸಲಾಗುವುದು ಎಂದು ಹೇಳಿದ್ದಾರೆ.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…