ನಾಗಮಂಗಲ: ನಿನ್ನೆ ರಾತ್ರಿ ಸುರಿದ ಮಳೆಗೆ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ ನೀರಿನಲ್ಲಿ ಮುಳುಗಡೆಯಾಗಿದೆ. ಈ ಸಂಬಧ
ಎಚ್ಚೆತ್ತುಕೊಳ್ಳದ ತಾಲ್ಲೂಕು ಆಡಳಿತ, ಪುರಸಭೆ ಮತ್ತು ಜನಪ್ರತಿನಿಧಿಗಳು.
ಖಾಯಂ ವ್ಯವಸ್ಥೆ ಕಲ್ಪಿಸದೆ ಕಾಲಹರಣ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಕೋಡಿ ನೀರು ಸರಾಗವಾಗಿ ಹರಿದು ಹೋಗಲು ಹಲವು ಅಡೆತಡೆ ರಾಜ ಕಾಲುವೆಗಳ ಒತ್ತುವರಿ. ಯಾವುದರ ಬಗ್ಗೆಯೂ ತಲೆಕೆಡಿಸಿಕೊಳ್ಳದ ಪುರಸಭೆ, ನೀರಾವರಿ ಇಲಾಖೆಯ ಅಧಿಕಾರಿ ವರ್ಗದ ವಿರುದ್ಧ ಬೇಸರ ಹೊರಹಾಕಿದ್ದಾರೆ.
ಬಳಿಕ ಶಾಸಕ ಸುರೇಶ್ ಗೌಡ ಸ್ಥಳಕ್ಕೆ ಭೇಟಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಚೀಫ್ ಇಂಜಿನಿಯರ್ ರವೀಂದ್ರ ರಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ ಶಾಸಕ. ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ತೋರಿಸಿದ ಶಾಸಕ. ರಾಜಕಾಲುವೆಯನ್ನು ರಾಷ್ಟ್ರೀಯ ಹೆದ್ದಾರಿಯವರು ಕಿರಿದು ಮಾಡಿದ ಪರಿಣಾಮ ಸಮಸ್ಯೆ ಎದುರಾಗಿದೆ. ಈ ಬಗ್ಗೆ ಕ್ರಮವಹಿಸಲಾಗುವುದು ಎಂದು ಹೇಳಿದ್ದಾರೆ.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…