ಚಾಮರಾಜನಗರ: ನಗರಸಭೆ ನೂತನ ಆಯುಕ್ತರಾಗಿ ಎಸ್.ವಿ.ರಾಮದಾಸ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ರಾಮದಾಸ್ ಅವರು ಮಡಿಕೇರಿ ನಗರಸಭೆಯಲ್ಲಿ ಎರಡು ವರ್ಷ ಆಯುಕ್ತರಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲಿಂದ ಬೆಂಗಳೂರಿನ ಲಾಲ್ಬಾಗ್ನ ತೋಟಗಾರಿಕೆ ಇಲಾಖೆಗೆ ವರ್ಗಾವಣೆಗೊಂಡು ಮೂರು ತಿಂಗಳ
ಕಾಲ ಕಾರ್ಯನಿರ್ವಹಿಸಿದ್ದ ರಾಮದಾಸ್ ಅವರನ್ನು ಚಾ.ನಗರ ನಗರಸಭೆ ಆಯುಕ್ತರನ್ನಾಗಿ ನಿಯೋಜಿಸಿದೆ.
ನಗರಸಭೆ ಪ್ರಭಾರ ಆಯುಕ್ತರಾಗಿದ್ದ ನಟರಾಜು ಅವರಿಂದ ಎಸ್.ವಿ.ರಾಮದಾಸ್ ಅಧಿಕಾರ ವಹಿಸಿಕೊಂಡರು. ಕಂದಾಯ ಅಧಿಕಾರಿ ಶರವಣ, ಪರಿಸರ ಎಂಜಿನಿಯರ್ ಗಿರಿಜಾ, ಸಿಬ್ಬಂದಿ ಹಾಜರಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ…
ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…
ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…
ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…
ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…