ಚಾಮರಾಜನಗರ: ನಗರಸಭೆ ನೂತನ ಆಯುಕ್ತರಾಗಿ ಎಸ್.ವಿ.ರಾಮದಾಸ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ರಾಮದಾಸ್ ಅವರು ಮಡಿಕೇರಿ ನಗರಸಭೆಯಲ್ಲಿ ಎರಡು ವರ್ಷ ಆಯುಕ್ತರಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲಿಂದ ಬೆಂಗಳೂರಿನ ಲಾಲ್ಬಾಗ್ನ ತೋಟಗಾರಿಕೆ ಇಲಾಖೆಗೆ ವರ್ಗಾವಣೆಗೊಂಡು ಮೂರು ತಿಂಗಳ
ಕಾಲ ಕಾರ್ಯನಿರ್ವಹಿಸಿದ್ದ ರಾಮದಾಸ್ ಅವರನ್ನು ಚಾ.ನಗರ ನಗರಸಭೆ ಆಯುಕ್ತರನ್ನಾಗಿ ನಿಯೋಜಿಸಿದೆ.
ನಗರಸಭೆ ಪ್ರಭಾರ ಆಯುಕ್ತರಾಗಿದ್ದ ನಟರಾಜು ಅವರಿಂದ ಎಸ್.ವಿ.ರಾಮದಾಸ್ ಅಧಿಕಾರ ವಹಿಸಿಕೊಂಡರು. ಕಂದಾಯ ಅಧಿಕಾರಿ ಶರವಣ, ಪರಿಸರ ಎಂಜಿನಿಯರ್ ಗಿರಿಜಾ, ಸಿಬ್ಬಂದಿ ಹಾಜರಿದ್ದರು.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…