ಚಾಮರಾಜನಗರ: ನಗರಸಭೆ ನೂತನ ಆಯುಕ್ತರಾಗಿ ಎಸ್.ವಿ.ರಾಮದಾಸ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ರಾಮದಾಸ್ ಅವರು ಮಡಿಕೇರಿ ನಗರಸಭೆಯಲ್ಲಿ ಎರಡು ವರ್ಷ ಆಯುಕ್ತರಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲಿಂದ ಬೆಂಗಳೂರಿನ ಲಾಲ್ಬಾಗ್ನ ತೋಟಗಾರಿಕೆ ಇಲಾಖೆಗೆ ವರ್ಗಾವಣೆಗೊಂಡು ಮೂರು ತಿಂಗಳ
ಕಾಲ ಕಾರ್ಯನಿರ್ವಹಿಸಿದ್ದ ರಾಮದಾಸ್ ಅವರನ್ನು ಚಾ.ನಗರ ನಗರಸಭೆ ಆಯುಕ್ತರನ್ನಾಗಿ ನಿಯೋಜಿಸಿದೆ.
ನಗರಸಭೆ ಪ್ರಭಾರ ಆಯುಕ್ತರಾಗಿದ್ದ ನಟರಾಜು ಅವರಿಂದ ಎಸ್.ವಿ.ರಾಮದಾಸ್ ಅಧಿಕಾರ ವಹಿಸಿಕೊಂಡರು. ಕಂದಾಯ ಅಧಿಕಾರಿ ಶರವಣ, ಪರಿಸರ ಎಂಜಿನಿಯರ್ ಗಿರಿಜಾ, ಸಿಬ್ಬಂದಿ ಹಾಜರಿದ್ದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…