ನಗರ್ಲೆ: ನಂಜನಗೂಡು ತಾಲ್ಲೂಕು ನಗರ್ಲೆ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯುಷ್ ಇಲಾಖೆ ವತಿಯಿಂದ ನಡೆದ ಆಯುಷ್ ಸೇವಾ ಗ್ರಾಮ ಕಾರ್ಯಕ್ರಮವನ್ನು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು ಎಂದು ತಿಳಿಸಿದರು.
ರೋಗನಿರೋಧಕ ಶಕ್ತಿ ಹೆಚ್ಚಿಸುವ ಔಷಧಿ ಸಸ್ಯಗಳ ವಿತರಣೆ ಮಾಡಲಾಯಿತು ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಎಸ್.ಸಿ.ಬಸವರಾಜು, ಗ್ರಾ.ಪಂ. ಅಧ್ಯಕ್ಷೆ ಸುಮನ್ರಾಜ್, ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ.ಪುಷ್ಪ, ಡಾ.ಅಶೋಕ್ ಕುಮಾರ, ಡಾ.ಶ್ವೇತ ಶಶಿಧರ್, ಉಪಾಧ್ಯಕ್ಷರಾದ ಭದ್ರನಾಯಕ, ಸದಸ್ಯರುಗಳಾದ ಎನ್.ಇ.ಪ್ರಮೋದ್ ಕುಮಾರ್, ಧರ್ಮೇಂದ್ರ ಮಾಜಿ ಅಧ್ಯಕ್ಷ ಎನ್.ಎಂ.ಮಹದೇವಸ್ವಾಮಿ, ಎನ್.ಕೆ.ನಂದೀಶ್, ಮುಖಂಡರುಗಳಾದ ನಾರಾಯಣ್, ಕಲ್ಮಳ್ಳಿ ಸುರೇಶ್ಬಾಬು, ವಿಜಯ್ ಕುಮಾರ್, ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಉಬೇದುಲ್ಲಾ ಖಾನ್, ಗೌರಿಶಂಕರ್, ಮಾಜಿ ಸದಸ್ಯರಾದ ಅಲ್ತಾಫ್ ಪಾಷ, ಮನು, ನರಸಿಂಹಮೂರ್ತಿ, ಪ್ರಜ್ವಲ್, ಶಿವರಾಂ, ಶಿವಕುಮಾರ್, ವೀರೇಂದ್ರ, ನಾರಾಯಣ್, ಪಿಡಿಒ ಈಶಕುಮಾರ್, ಅಂಗನವಾಡಿ ಕಾರ್ಯಕರ್ತೆಯರು, ಮುಖಂಡರು, ಗ್ರಾಮಸ್ಥರು ಹಾಜರಿದ್ದರು.
ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…
ಓದುಗರ ಪತ್ರ: ಗಾಳಿ... ತಂಗಾಳಿ ! ಚಾಮರಾಜನಗರದ ಶುದ್ಧ ಗಾಳಿಗೆ ದೇಶದಲ್ಲಿ ೪ನೇ ಸ್ಥಾನ ಎಂಥ ಪ್ರಾಣವಾಯು ! ಮಲೆ ಮಾದಪ್ಪ…
ರಾಜ್ಯ ಸರ್ಕಾರ ಮಂಡಿಸಿದ ದ್ವೇಷ ಭಾಷಣ ಮಸೂದೆ ೨೦೨೫ ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ವ್ಯಾಪಕ…
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಯಲ್ಲಿ ಹಲವು ಮಹತ್ವದ ಮಾಹಿತಿಗಳು ಬಯಲಾಗಿವೆ. ಮುಡಾ ಹಗರಣದ…
ಮೈಸೂರಿನ ಬಹುತೇಕ ಭಾಗಗಳಲ್ಲಿ ಪಾದಚಾರಿ ಮಾರ್ಗಗಳನ್ನು ಅಂಗಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಸಾರ್ವಜನಿಕರು ರಸ್ತೆಯ ಮೇಲೆ ಸಂಚರಿಸುವುದು ಅನಿವಾರ್ಯವಾಗಿದೆ. ನಗರದ…
ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ೫೭,೭೩೩ ಸೈಬರ್ ಪ್ರಕರಣಗಳು ದಾಖಲಾಗಿದ್ದು, ೫,೪೭೫ ಕೋಟಿ ರೂ. ವಂಚನೆ ನಡೆದಿರುವುದಾಗಿ, ಬೆಳಗಾವಿ…