ನಗರ್ಲೆ: ನಂಜನಗೂಡು ತಾಲ್ಲೂಕು ನಗರ್ಲೆ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯುಷ್ ಇಲಾಖೆ ವತಿಯಿಂದ ನಡೆದ ಆಯುಷ್ ಸೇವಾ ಗ್ರಾಮ ಕಾರ್ಯಕ್ರಮವನ್ನು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು ಎಂದು ತಿಳಿಸಿದರು.
ರೋಗನಿರೋಧಕ ಶಕ್ತಿ ಹೆಚ್ಚಿಸುವ ಔಷಧಿ ಸಸ್ಯಗಳ ವಿತರಣೆ ಮಾಡಲಾಯಿತು ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಎಸ್.ಸಿ.ಬಸವರಾಜು, ಗ್ರಾ.ಪಂ. ಅಧ್ಯಕ್ಷೆ ಸುಮನ್ರಾಜ್, ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ.ಪುಷ್ಪ, ಡಾ.ಅಶೋಕ್ ಕುಮಾರ, ಡಾ.ಶ್ವೇತ ಶಶಿಧರ್, ಉಪಾಧ್ಯಕ್ಷರಾದ ಭದ್ರನಾಯಕ, ಸದಸ್ಯರುಗಳಾದ ಎನ್.ಇ.ಪ್ರಮೋದ್ ಕುಮಾರ್, ಧರ್ಮೇಂದ್ರ ಮಾಜಿ ಅಧ್ಯಕ್ಷ ಎನ್.ಎಂ.ಮಹದೇವಸ್ವಾಮಿ, ಎನ್.ಕೆ.ನಂದೀಶ್, ಮುಖಂಡರುಗಳಾದ ನಾರಾಯಣ್, ಕಲ್ಮಳ್ಳಿ ಸುರೇಶ್ಬಾಬು, ವಿಜಯ್ ಕುಮಾರ್, ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಉಬೇದುಲ್ಲಾ ಖಾನ್, ಗೌರಿಶಂಕರ್, ಮಾಜಿ ಸದಸ್ಯರಾದ ಅಲ್ತಾಫ್ ಪಾಷ, ಮನು, ನರಸಿಂಹಮೂರ್ತಿ, ಪ್ರಜ್ವಲ್, ಶಿವರಾಂ, ಶಿವಕುಮಾರ್, ವೀರೇಂದ್ರ, ನಾರಾಯಣ್, ಪಿಡಿಒ ಈಶಕುಮಾರ್, ಅಂಗನವಾಡಿ ಕಾರ್ಯಕರ್ತೆಯರು, ಮುಖಂಡರು, ಗ್ರಾಮಸ್ಥರು ಹಾಜರಿದ್ದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…