ಜಿಲ್ಲೆಗಳು

ಮೈಸೂರಿನ ಶಕ್ತಿಧಾಮ ಸಂಸ್ಥೆ ಸೇರಿದಂತೆ 10 ಸಾಧಕರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ

ಮೈಸೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತ ವತಿಯಿಂದ ನೀಡಲಾಗುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ಮೈಸೂರಿನ ಶಕ್ತಿಧಾಮ ಸಂಸ್ಥೆ ಸೇರಿದಂತೆ 10 ಜನಸಾಧಕರು ಆಯ್ಕೆಗೊಂಡಿದ್ದಾರೆ.

ಮೈಸೂರಿನ ಅರಮನೆ ಆವರಣದಲ್ಲಿ ಇಂದು ಸಂಜೆ 4:00ಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ.

ಪ್ರಶಸ್ತಿಗೆ ಆಯ್ಕೆಗೊಂಡವರು :

ಎಲ್ ಶಿವಲಿಂಗಪ್ಪ. ಮೈಸೂರು. ವರ್ಣ ಚಿತ್ರಕಲೆ ಕ್ಷೇತ್ರ.

ಕೆ ಪಿ ಅರುಣಾ ಕುಮಾರಿ. ಮಂಡ್ಯ . ಮಮತೆ ಮಡಿಲು.

ರತ್ನ ಬಿ ಶೆಟ್ಟಿ ಮೈಸೂರು. ವಿಶೇಷ ಚೇತನರ. ಸಬಲೀಕರಣ ಸೇವೆ.

ಮಲೆಯೂರು ಗುರುಸ್ವಾಮಿ. ಚಾಮರಾಜನಗರ. ಸಾಹಿತ್ಯ.

ಮಾದೇಗೌಡ. ಮೈಸೂರು. ಸಮಾಜ ಸೇವೆ.

ಸಿ.ಎಂ. ನರಸಿಂಹಮೂರ್ತಿ. ಚಾಮರಾಜನಗರ. ಜಾನಪದ.

ಹರೀಶ್ ಬಿ ಎಸ್ ಮೈಸೂರು. ಪತ್ರಕರ್ತರು.

ಜಿ ಮಹಾಂತಪ್ಪ. ಹಾಸನ. ಸಮಾಜ ಸೇವೆ.

ಶ್ರೀಧರ ರಾಜೇ ಅರಸು. ಮೈಸೂರು. ಶಿಕ್ಷಣ.

ಶಕ್ತಿ ಧಾಮ. ಮೈಸೂರು. ಸೇವಾ ಸಂಸ್ಥೆ.

 

andolanait

Recent Posts

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

1 hour ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

2 hours ago

ದಳಪತಿ ವಿಜಯ್‌ಗೆ ಮುಖ್ಯಮಂತ್ರಿ ಸ್ಥಾನದ ಆಫರ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…

2 hours ago

ನ್ಯಾಟೋ ದೇಶಗಳಿಗೆ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…

3 hours ago

ಪ್ರಜ್ವಲ್‌ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣ ; 39 ಆರೋಪಿಗಳ ವಿರುದ್ಧ ಚಾರ್ಚ್‌ಶೀಟ್‌

ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ…

3 hours ago

ರೀಲ್ಸ್ ಹುಚ್ಚಾಟ, ಕೊರಿಯರ್ ಆಫೀಸಿಗೆ ಅಪ್ಪನನ್ನೇ ಪಾರ್ಸೆಲ್ ತಂದ ಮಂದಿ!

ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕಿರುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದೀಗ…

4 hours ago