ಜಿಲ್ಲೆಗಳು

ಮೈಸೂರಿನ ಶಕ್ತಿಧಾಮ ಸಂಸ್ಥೆ ಸೇರಿದಂತೆ 10 ಸಾಧಕರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ

ಮೈಸೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತ ವತಿಯಿಂದ ನೀಡಲಾಗುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ಮೈಸೂರಿನ ಶಕ್ತಿಧಾಮ ಸಂಸ್ಥೆ ಸೇರಿದಂತೆ 10 ಜನಸಾಧಕರು ಆಯ್ಕೆಗೊಂಡಿದ್ದಾರೆ.

ಮೈಸೂರಿನ ಅರಮನೆ ಆವರಣದಲ್ಲಿ ಇಂದು ಸಂಜೆ 4:00ಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ.

ಪ್ರಶಸ್ತಿಗೆ ಆಯ್ಕೆಗೊಂಡವರು :

ಎಲ್ ಶಿವಲಿಂಗಪ್ಪ. ಮೈಸೂರು. ವರ್ಣ ಚಿತ್ರಕಲೆ ಕ್ಷೇತ್ರ.

ಕೆ ಪಿ ಅರುಣಾ ಕುಮಾರಿ. ಮಂಡ್ಯ . ಮಮತೆ ಮಡಿಲು.

ರತ್ನ ಬಿ ಶೆಟ್ಟಿ ಮೈಸೂರು. ವಿಶೇಷ ಚೇತನರ. ಸಬಲೀಕರಣ ಸೇವೆ.

ಮಲೆಯೂರು ಗುರುಸ್ವಾಮಿ. ಚಾಮರಾಜನಗರ. ಸಾಹಿತ್ಯ.

ಮಾದೇಗೌಡ. ಮೈಸೂರು. ಸಮಾಜ ಸೇವೆ.

ಸಿ.ಎಂ. ನರಸಿಂಹಮೂರ್ತಿ. ಚಾಮರಾಜನಗರ. ಜಾನಪದ.

ಹರೀಶ್ ಬಿ ಎಸ್ ಮೈಸೂರು. ಪತ್ರಕರ್ತರು.

ಜಿ ಮಹಾಂತಪ್ಪ. ಹಾಸನ. ಸಮಾಜ ಸೇವೆ.

ಶ್ರೀಧರ ರಾಜೇ ಅರಸು. ಮೈಸೂರು. ಶಿಕ್ಷಣ.

ಶಕ್ತಿ ಧಾಮ. ಮೈಸೂರು. ಸೇವಾ ಸಂಸ್ಥೆ.

 

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

10 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

12 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

20 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

20 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

20 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

20 hours ago