ನಂಜನಗೂಡು : ನಗರದ ಪ್ರಸಿದ್ಧ ಶ್ರೀಕಂಠೇಶ್ವರನ ದೇವಾಲಯದ ಹುಂಡಿ ಎಣಿಕೆ ಕಾರ್ಯವು ನಡೆದಿದ್ದು, ಈ ಬಾರಿ ೧ ಕೊಟಿ ೫೨ ಲಕ್ಷ ೭೫ ಸಾವಿರದ ೧೩೬ ರೂ ಸಂಗ್ರಹವಾಗಿದೆ.
ದೇವಾಲಯದ ದಾಸೋಹ ಭವನದಲ್ಲಿ ಬಿಗಿ ಭದ್ರತೆಯ ನಡುವೆ ಹುಂಡಿ ಎಣಿಕೆಯು ಬ್ಯಾಂಕ್ ಆಫ್ ಬರೋಡಾ ಶಾಖೆಯ ಸಿಬ್ಬಂದಿಗಳಿಂದ ನಡೆದಿದ್ದು, ಹಣದ ಜೊತೆಗೆ 167 ಗ್ರಾಂ ಚಿನ್ನ, 9 ಕೆ ಜಿ ಬೆಳ್ಳಿ ಸೇರಿದಂತೆ 64 ವಿದೇಶಿ ಕರೆನ್ಸಿ ಸಂಗ್ರಹವಾಗಿದೆ.
ಹುಂಡಿ ಎಣಿಕೆಯ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಕಮಲಾ ಬಾಯಿ ಅಲ್ಲಿನ ತಹಶೀಲ್ದಾರ ರಾಜು, ದೇವಾಲಯ ಉಪ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ ಪ್ರಸಾದ ಗುರುಮಲ್ಲಯ್ಯ ಸ್ಥಳೀಯ ಬರೋಡಾ ಬ್ಯಾಂಕ್ ವ್ಯವಸ್ಥಾಪಕ ಟಿ ಕೆ ನಾಯಕ ಉಪಸ್ಥಿತರಿದ್ದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…